23.7 C
ಪುತ್ತೂರು, ಬೆಳ್ತಂಗಡಿ
April 24, 2026
ಧಾರ್ಮಿಕ

ಶಿಶಿಲ: ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ಜಿನಮಂದಿರದಲ್ಲಿ ಆರಾಧನೆ

ಶಿಶಿಲ: ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಭಗವಾನ್ ೧೦೦೮ ಶ್ರೀ ಚಂದ್ರನಾಥ ಸ್ವಾಮಿ ಸನ್ನಿಧಿಯಲ್ಲಿ ಸಂಪತ್ ಶುಕ್ರವಾರ ಪ್ರಯುಕ್ತ ಭಗವಾನ್ ೧,೦೦೮ ಶ್ರೀ ಚಂದ್ರನಾಥ ಸ್ವಾಮಿ ಭಗವಾನ್ ೧೦೦೮ ಶ್ರೀ ಪಾರ್ಶ್ವನಾಥ ಸ್ವಾಮಿಗೆ ಕ್ಷೀರಾಭಿಷೇಕ ಗಂಧ ಅಭಿಷೇಕ.ಮಹಾಮಾತೆ ಪದ್ಮಾವತಿ ಅಮ್ಮನವರಿಗೆ ವಿಶೇಷ ಪೂಜೆ ಹಾಗೂ ಶ್ರೀ ಸರ್ವಾಹ್ನ ಯಕ್ಷ ಆರಾಧನೆಯನ್ನು

ಅಳದಂಗಡಿಯ ಪ್ರತಿಷ್ಠಾಪರೋಹಿತರಾದ ಶ್ರೀ ಪದ್ಮ ಪ್ರಭ ಇಂದ್ರರು, ಶ್ರೀ ಅರಹಂತ ಇಂದ್ರ. ಶ್ರೀ ಶ್ರೀಕೀರ್ತಿ ಇಂದ್ರ..ಇನ್ನಿತರ ಪುರೋಹಿತರ ನೇತೃತ್ವದಲ್ಲಿ ಬಹು ವಿಜೃಂಭಣೆಯಿಂದ ನೆರವೇರಿಸಲಾಯಿತು..

ಲೋಕ ಕಲ್ಯಾಣರ್ಥವಾಗಿ ಮಾಡಿದ ಆರಾಧನೆ ಪೂಜಾ ಕರ್ತೃಗಳಾಗಿ ನಾರಾವಿ ಮೇಲoಟೆ ಗುತ್ತು ಪ್ರೇಮ ನಿಲಯದ ಶ್ರೀಮತಿ ಪ್ರೇಮ ಕಲಾ ಭಾಗವಹಿಸಿದ್ದರು ಈ ಪುಣ್ಯ ಕಾರ್ಯದಲ್ಲಿ ಆಡಳಿತ ಮಂಡಳಿಯ ಡಾ ಕೆ.ಜಯಕೀರ್ತಿ ಜೈನ್ ಹೆಚ್. ವಿಜಯಕುಮಾರ್.. ಜಿನರಾಜ ಪೂವಣಿ, ಫಣಿರಾಜ್ ಜೈನ್ ಗುಣವರ್ಮ ,ವೀರೇಂದ್ರ ಕುಮಾರ್ ಜಿತೇದ್ರ ಜೈನ್ ,ಪಿ. ಯನ್.. ರವಿರಾಜ್ ಪರಪ್ಪು.ಹಾಗೂ ನೂರಾರು ಶ್ರಾವಕ ಶ್ರಾವಕಿಯರು ಭಾಗವಹಿಸಿ ಪುಣ್ಯಭಾಗ್ಯಗಳಾದರು..

Related posts

ಭಕ್ತಿ ಪಾರಮ್ಯಕ್ಕೆ ಅಣಿಯಾದ ಮಲೆಂಗಲ್ಲು ಬ್ರಹ್ಮಕಲಶೋತ್ಸವ

Suddi Udaya

ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವ: ಸ್ವಚ್ಛತಾ ಕಾರ್ಯಕ್ರಮ

Suddi Udaya

ಬಂದಾರು: ಮುಂಡೂರು ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

2026 ಜ. 16 ರಿಂದ 25 ವರೆಗೆ ಕಾಜೂರು ಮಖಾಂ ಉರೂಸ್: ಗೌರವಾಧ್ಯಕ್ಷ ಸಯ್ಯಿದ್ ಕೆ.ಎಸ್ ಆಟ್ಟಕೋಯ ತಂಙಳ್ ಕುಂಬೋಳ್ ರಿಂದ ಪೋಸ್ಟರ್ ಬಿಡುಗಡೆ

Suddi Udaya

ಕಲ್ಮಂಜ ನಿಡಿಗಲ್ ಮಜಲಿನಲ್ಲಿ ನಾಗದೇವರು ಹಾಗೂ ದೈವಗಳ ಪುನರ್ ಪ್ರತಿಷ್ಠೆ

Suddi Udaya

ಜ.21- 25: ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ ಮತ್ತು ಮಹಾದ್ವಾರದ ಉದ್ಘಾಟನೆ

Suddi Udaya
error: Content is protected !!