September 6, 2026
ಧಾರ್ಮಿಕ

ಶಿಶಿಲ: ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ಜಿನಮಂದಿರದಲ್ಲಿ ಆರಾಧನೆ

ಶಿಶಿಲ: ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಭಗವಾನ್ ೧೦೦೮ ಶ್ರೀ ಚಂದ್ರನಾಥ ಸ್ವಾಮಿ ಸನ್ನಿಧಿಯಲ್ಲಿ ಸಂಪತ್ ಶುಕ್ರವಾರ ಪ್ರಯುಕ್ತ ಭಗವಾನ್ ೧,೦೦೮ ಶ್ರೀ ಚಂದ್ರನಾಥ ಸ್ವಾಮಿ ಭಗವಾನ್ ೧೦೦೮ ಶ್ರೀ ಪಾರ್ಶ್ವನಾಥ ಸ್ವಾಮಿಗೆ ಕ್ಷೀರಾಭಿಷೇಕ ಗಂಧ ಅಭಿಷೇಕ.ಮಹಾಮಾತೆ ಪದ್ಮಾವತಿ ಅಮ್ಮನವರಿಗೆ ವಿಶೇಷ ಪೂಜೆ ಹಾಗೂ ಶ್ರೀ ಸರ್ವಾಹ್ನ ಯಕ್ಷ ಆರಾಧನೆಯನ್ನು

ಅಳದಂಗಡಿಯ ಪ್ರತಿಷ್ಠಾಪರೋಹಿತರಾದ ಶ್ರೀ ಪದ್ಮ ಪ್ರಭ ಇಂದ್ರರು, ಶ್ರೀ ಅರಹಂತ ಇಂದ್ರ. ಶ್ರೀ ಶ್ರೀಕೀರ್ತಿ ಇಂದ್ರ..ಇನ್ನಿತರ ಪುರೋಹಿತರ ನೇತೃತ್ವದಲ್ಲಿ ಬಹು ವಿಜೃಂಭಣೆಯಿಂದ ನೆರವೇರಿಸಲಾಯಿತು..

ಲೋಕ ಕಲ್ಯಾಣರ್ಥವಾಗಿ ಮಾಡಿದ ಆರಾಧನೆ ಪೂಜಾ ಕರ್ತೃಗಳಾಗಿ ನಾರಾವಿ ಮೇಲoಟೆ ಗುತ್ತು ಪ್ರೇಮ ನಿಲಯದ ಶ್ರೀಮತಿ ಪ್ರೇಮ ಕಲಾ ಭಾಗವಹಿಸಿದ್ದರು ಈ ಪುಣ್ಯ ಕಾರ್ಯದಲ್ಲಿ ಆಡಳಿತ ಮಂಡಳಿಯ ಡಾ ಕೆ.ಜಯಕೀರ್ತಿ ಜೈನ್ ಹೆಚ್. ವಿಜಯಕುಮಾರ್.. ಜಿನರಾಜ ಪೂವಣಿ, ಫಣಿರಾಜ್ ಜೈನ್ ಗುಣವರ್ಮ ,ವೀರೇಂದ್ರ ಕುಮಾರ್ ಜಿತೇದ್ರ ಜೈನ್ ,ಪಿ. ಯನ್.. ರವಿರಾಜ್ ಪರಪ್ಪು.ಹಾಗೂ ನೂರಾರು ಶ್ರಾವಕ ಶ್ರಾವಕಿಯರು ಭಾಗವಹಿಸಿ ಪುಣ್ಯಭಾಗ್ಯಗಳಾದರು..

Related posts

ಶ್ರೀ ರಾಮ ಕ್ಷೇತ್ರದಲ್ಲಿ ಬಳಂಜ ಸಂಘದಿಂದ ಶ್ರೀ ರಾಮತಾರಕ ಮಂತ್ರ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ರಕ್ಷಿತ್ ಶಿವರಾಮ್ ಭೇಟಿ, ಪ್ರಾರ್ಥನೆ

Suddi Udaya

ಗುರುವಾಯನಕೆರೆ ಗೆಳೆಯರ ಬಳಗದ 34 ನೇ ವಷ೯ದ ಸಾರ್ವಜನಿಕ ಶ್ರೀ ಶಾರಾದೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ.

Suddi Udaya

ಆ.30: ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ 12 ತೆಂಗಿನಕಾಯಿ ಗಣಹೋಮ ಮತ್ತು ಚಂಡಿಕಾ ಹೋಮ

Suddi Udaya

ಕನ್ಯಾಡಿ : ಶ್ರೀ ರಾಮ ಕ್ಷೇತ್ರದಲ್ಲಿ ಚಂದ್ರಮಂಡಲ ರಥೋತ್ಸವ

Suddi Udaya

ಕಳೆಂಜ: ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಧಾರ್ಮಿಕ ಸಭೆ

Suddi Udaya
error: Content is protected !!