July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ: ಕೃಷಿ ತಜ್ಞೆ ಕಮಲಮ್ಮ ನಿಧನ

ಬೆಳ್ತಂಗಡಿ: ಗ್ರಾಮ ಪಂಚಾಯತ್ ಮಾಜಿ ಸದಸ್ಯೆ, ಕೃಷಿ ತಜ್ಞರೂ ಆಗಿದ್ದ ಅಳದಂಗಡಿ ನಿವಾಸಿ ಕಮಲಮ್ಮ (80ವ) ಅವರು ಆ. 30ರಂದು ತಮ್ಮ ಸ್ವಗೃಹದಲ್ಲಿ ನಿಧನರಾದರು.

ಮಾವು ಮತ್ತು ಗುಲಾಬಿ ಕಸಿ ಕಟ್ಟುವಿಕೆಗೆ ಹೆಸರಾಗಿದ್ದ ಅವರು, ಮಾವಿನ ತೋಟ ನಿರ್ಮಿಸಿದ್ದರು. ವೈವಿಧ್ಯಮಯ ಕೃಷಿ ಸಾಧನೆಗಾಗಿ ಹಲವು ಪ್ರಶಸ್ತಿಗಳನ್ನು ಪಡೆದಿದ್ದರು. ಹಲವು ವರ್ಷ ಅಂಗನವಾಡಿ ಸಹಾಯಕಿಯಾಗಿ ಕೆಲಸ ಮಾಡಿದ್ದರು.

ಅವರು ಇಬ್ಬರು ಪುತ್ರರು, ಮೂವರು ಪುತ್ರಿಯರನ್ನು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಎ.30 ಉಜಿರೆಯಲ್ಲಿ‌ ಬೃಹತ್ ರಕ್ತದಾನ ಶಿಬಿರ

Suddi Udaya

ಪೆರ್ಲ ಬೈಪಾಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಭಡ್ತಿಗೊಂಡ ಕೊರಗಪ್ಪ ಟಿ.ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಜೇಸಿಐ ಕೊಕ್ಕಡ ಕಪಿಲಾ ಸಂಸ್ಥೆಯ ವತಿಯಿಂದ ವಿಶೇಷ ತರಬೇತಿ ದಿನಾಚರಣೆ

Suddi Udaya

ಮಚ್ಚಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಪ್ರಾಣಿಜನ್ಯ ರೋಗಗಳ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಆದಿ ದ್ರಾವಿಡ ಸಮಾಜ ಸೇವಾ ಸಂಘದ ಮೂಲಕ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದ ಕುರಿತು ಮಾಹಿತಿ ಶಿಬಿರ

Suddi Udaya

ಬೆಳ್ತಂಗಡಿ ಶ್ರೀ ದುರ್ಗಾಪರಮೇಶ್ವರಿ ಬಯಲಾಟ ಸೇವಾ ಸಮಿತಿಯ ಅಧ್ಯಕ್ಷರಾಗಿ ಸುರೇಶ್ ಆಚಾರ್ಯ, ಕಾರ್ಯದರ್ಶಿಯಾಗಿ ಕೃಷ್ಣಕುಮಾರ್

Suddi Udaya
error: Content is protected !!