ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ ಶಾಲೆಗೆ ಖಾಯಂ ಮುಖ್ಯೋಪಾಧ್ಯಾಯರು ಮತ್ತು ದೈಹಿಕ ಶಿಕ್ಷಕರನ್ನು ಒದಗಿಸುವಂತೆ ಶಾಸಕ ಹರೀಶ್ ಪೂಂಜಾರಿಗೆ ಮನವಿ

ಬೆಳ್ತಂಗಡಿ: 250 ಕ್ಕೂ ಹೆಚ್ಚು ಮಕ್ಕಳು ಇರುವ ತಾಲೂಕಿನ ಅತ್ಯುತ್ತಮ ಸರಕಾರಿ ಶಾಲೆಗಳಲ್ಲಿ ಒಂದಾಗಿರುವ ಕನ್ಯಾಡಿ ಶಾಲೆಗೆ ಮುಖ್ಯೋಪಾಧ್ಯಾಯರು ಹಾಗೂ ದೈಹಿಕ ಶಿಕ್ಷಕರನ್ನು ಒದಗಿಸುವಂತೆ ಬೆಳ್ತಂಗಡಿ ತಾಲೂಕಿನ ಶಾಸಕ ಹರೀಶ್ ಪೂಂಜಾ ರವರಿಗೆ ಹಿಂದೂ ಧಾರ್ಮಿಕ ಸೇವಾ ಸಮಿತಿಯ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕನ್ಯಾಡಿ ಇದರ ವತಿಯಿಂದ ಮನವಿ ಸಲ್ಲಿಸಲಾಯಿತು.


ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷರಾದ ರಾಜೇಶ್ ರಾವ್ ಪಿ, ಅವಿನಾಶ್ ಶೆಟ್ಟಿ, ಗಣೇಶ್ ಗೌಡ ಬಜಿಲ, ರಾಘವ ಕುರ್ಮಾನಿ, ಸಚಿನ್ ಗೌಡ, ಅರುಣ್ ನಾಯ್ಕ್, ದಿವಾಕರ್ ಪೂಜಾರಿ ನೀರಚಿಲುಮೆ, ಸುದರ್ಶನ್ ಕೆ.ವಿ ಕನ್ಯಾಡಿ, ವಿದ್ಯಾಧರ್ ರೈ ಪಜಿರಡ್ಕ, ಗಂಗಾಧರ್ ಬಜಿಲ, ರಾಧೇಶ್ ಗೌಡ ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

Related posts

ಮೊಗ್ರು : ಅಲೆಕ್ಕಿ ಶ್ರೀರಾಮ ಶಿಶು ಮಂದಿರದಲ್ಲಿ ಶಾರದಾ ಪೂಜೆ, ಅಕ್ಷರ ಅಭ್ಯಾಸ ಮತ್ತು ವಾಹನ ಪೂಜೆ

Suddi Udaya

ಬಜಿರೆ ಶಾಲೆ: ಕೇಂದ್ರದ ಪಿಎಂಶ್ರೀ ಯೋಜನೆಯ ಅನುಷ್ಠಾನಕ್ಕೆ ಚಾಲನೆ, ಎಲ್‌ಕೆಜಿ ತರಗತಿ ಉದ್ಘಾಟನೆ

Suddi Udaya

ಪುಂಜಾಲಕಟ್ಟೆ: ಶ್ರೀ ಜೈ ಹನುಮಾನ್ ಬಾಲಗೋಕುಲ ಉದ್ಘಾಟನೆ

Suddi Udaya

ಫೆ.8-12: ಕೊಯ್ಯೂರು ಬದಿನಡೆ ಶ್ರೀ ವನದುರ್ಗಾ ದೇವಾಲಯದ ವಾರ್ಷಿಕ ಜಾತ್ರಾ ಮಹೋತ್ಸವ

Suddi Udaya

ಪಡಂಗಡಿ ಗ್ರಾ.ಪಂ. ಸದಸ್ಯ ಹಾಮದ್ ಬಾವ ಹೃದಯಾಘಾತದಿಂದ ನಿಧನ

Suddi Udaya

ಉಜಿರೆ: ಇಂಟರಾಕ್ಟ್ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya
error: Content is protected !!