23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ: ಕೆರೆಯನ್ನು ಅಭಿವೃದ್ಧಿ ಪಡಿಸಲು ಲೋಕಾಯುಕ್ತ ಅಧಿಕಾರಿಗಳ ತಂಡ ಭೇಟಿ, ಪರಿಶೀಲನೆ

ಕುವೆಟ್ಟು: ಸರ್ಕಾರಿ ಕೆರೆಗಳ ಅಭಿವೃದ್ಧಿಯ ಸಲುವಾಗಿ ಲೋಕಾಯುಕ್ತ ಅಧಿಕಾರಿಗಳು ಕುವೆಟ್ಟು ಗ್ರಾಮ ವ್ಯಾಪ್ತಿಯಲ್ಲಿರುವ ಗುರುವಾಯನಕೆರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಕೆರೆಯನ್ನು ಅಭಿವೃದ್ಧಿಪಡಿಸುವ ಬಗ್ಗೆ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಲೋಕಾಯುಕ್ತ ಇನ್ಸೆಕ್ಟರ್ ಅಮಾನುಲ್ಲಾ, ಸಿಬ್ಬಂದಿ ಗಂಗಣ್ಣ, ವಿನಾಯಕ, ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ, ಡಿ.ಟಿ.ರವಿ ಕುಮಾರ್, ಕಂದಾಯ ಇನ್ಸೆಕ್ಟರ್ ಪ್ರತಿಷ್, ಕುವೆಟ್ಟು ಗ್ರಾ.ಪಂ ಪಿಡಿಓ ಇಮ್ಮಿಯಾಜ್, ಓಡಿಲ್ನಾಳ ಗ್ರಾಮ ಆಡಳಿತಾಧಿಕಾರಿ ಪೃಥ್ವಿರಾಜ್ ಶೆಟ್ಟಿ ಮತ್ತು ಕುವೆಟ್ಟು ಗ್ರಾಮ ಆಡಳಿ ತಧಿಕಾರಿ ಗೌತಮಿ ಉಪಸ್ಥಿತರಿದ್ದರು.

Related posts

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಅಧ್ಯಕ್ಷರಾಗಿ ಯುವ ಸಂಘಟಕ ಪ್ರಕಾಶ್ ನಾರಾಯಣ್ ರಾವ್, ಉಪಾಧ್ಯಕ್ಷರಾಗಿ ಪ್ರಗತಿಪರ ಕೃಷಿಕ ರಾಘವ ಗೌಡ ಕುಡುಮಡ್ಕ ಆಯ್ಕೆ

Suddi Udaya

ಪಟ್ರಮೆಯಲ್ಲಿ ಅನುಮಾನಸ್ಪದ ಸಾವಿಗೀಡಾದ ರಕ್ಷಿತಾ ಹಾಗೂ ಲಾವಣ್ಯ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಬೆಳ್ತಂಗಡಿ : ಶ್ರೀಮತಿ ಆಲಿಸ್ ಪಿರೇರಾ ನಿಧನ

Suddi Udaya

ಬೆಳಾಲು : ಅನೈತಿಕ ಸಂಬಂಧದಿಂದ ಪತ್ನಿಯನ್ನು ಬಾವಿಗೆ ತಳ್ಳಿದ ಪತಿ: ಧರ್ಮಸ್ಥಳ ಪೊಲೀಸರ ಲಾಠಿ ರುಚಿಗೆ ಸತ್ಯಾಂಶ ಬಯಲು

Suddi Udaya

ಜ.14: ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಸಮರ್ಪಣೆಯಾಗಲಿದೆ 80 ಕೆಜಿ ತೂಕದ ಘಂಟೆ

Suddi Udaya

ಬೆಳ್ತಂಗಡಿ: ಶ್ರೀಮತಿ ಸುಲೋಚನ ನಿಧನ

Suddi Udaya
error: Content is protected !!