23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಿಜೆಪಿ ಬೆಳ್ತಂಗಡಿ ಸದಸ್ಯತಾ ಅಭಿಯಾನ ಕಾರ್ಯಾಗಾರ

ಬೆಳ್ತಂಗಡಿ :ಬಿಜೆಪಿ ಬೆಳ್ತಂಗಡಿ ಸದಸ್ಯತಾ ಅಭಿಯಾನ ಕಾರ್ಯಾಗಾರವು ಬೆಳ್ತಂಗಡಿ ಮಂಡಲ ಬಿಜೆಪಿ ಅಧ್ಯಕ್ಷ ಶ್ರೀನಿವಾಸ್ ರಾವ್ ರವರ ಅಧ್ಯಕ್ಷತೆಯಲ್ಲಿ ಆ.30 ರಂದು ಬಿಜೆಪಿ ಕಚೇರಿಯಲ್ಲಿ ನಡೆಯಿತು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಂಡಲದ ಉಸ್ತುವಾರಿ ಕಿಶೋರ್ ಕುಮಾರ್ ಪುತ್ತೂರು ಮಾಹಿತಿ ನೀಡಿದರು. ದೇವದಾಸ್ ಶೆಟ್ಟಿ ಸದಸ್ಯತಾ ಅಭಿಯಾನ ಮಾಹಿತಿ ನೀಡಿದರು. ಪ್ರದರ್ಶನ ಮಾಹಿತಿಯನ್ನು ಜಿಲ್ಲಾ ಕಾರ್ಯದರ್ಶಿ ಸೀತಾರಾಮ್ ನೀಡಿದರು.

ಜಿಲ್ಲಾ ಕಾರ್ಯದರ್ಶಿ ವಸಂತಿ ಮಚ್ಚಿನ ಉಪಸ್ಥಿತರಿದ್ದರು. ಮಂಡಲ ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ ಸ್ವಾಗತಿಸಿದರು. ಮಂಡಲ ಸಂಚಾಲಕರು ಯೋಗೀಶ್, ದಿನಕರ್ ಕುಲಾಲ್ ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದ ಸಂಚಾರಿ ಆಸ್ಪತ್ರೆ ಸುಮಾರು 25 ವಷ೯ಗಳ ಕಾಲ ವೈದ್ಯರಾಗಿ ಸೇವೆ ಸಲ್ಲಿಸಿದ್ದ ಡಾ.ನಾರಾಯಣ ಪ್ರಭು ನಿಧನ

Suddi Udaya

ಧರ್ಮಸ್ಥಳ: ಬೋಳಿಯರ್ ನಲ್ಲಿ ಪ್ರತ್ಯಕ್ಷವಾಗುತ್ತಿದೆ ಕಾಡಾನೆಗಳ ಹಿಂಡು

Suddi Udaya

ಮುಂಡಾಜೆ: ದಾಮೋದರ ಗೌಡ ನಿಧನ

Suddi Udaya

ಕಾಯರ್ಪಾಡಿಯಿಂದ ಕನ್ಯಾರಕೋಡಿವರೆಗೆ ಹದಗೆಟ್ಟ ರಸ್ತೆ : ದುರಸ್ತಿಗೊಳಿಸುವಂತೆ ಇಳಂತಿಲ ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ಅಬ್ದುಲ್ ಲತೀಷ್ ರಿಂದ ಗ್ರಾ.ಪಂ. ಗೆ ಮನವಿ

Suddi Udaya

ಕಲ್ಮಂಜ : “ಸತ್ಯಶ್ರೀ ಬಾಲಗೋಕುಲ” ಉದ್ಘಾಟನೆ

Suddi Udaya

ರಾಷ್ಟ್ರ ಮಟ್ಟದ ಸ್ಕ್ವೇಯ್ ಮಾರ್ಷಲ್ ಆರ್ಟ್ಸ್ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಪಿಯು ಕಾಲೇಜಿನ ವಿದ್ಯಾರ್ಥಿ ಯತೀಂದ್ರ ರಿಗೆ ಕಂಚಿನ ಪದಕ

Suddi Udaya
error: Content is protected !!