23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಕೊಲ್ಪಾಡಿ ಶಾಲೆಗೆ ಊಟದ ತಟ್ಟೆ ಕೊಡುಗೆ

ಬೆಳಾಲು: ಇಲ್ಲಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕೊಲ್ಪಾಡಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಕ್ಕಳಿಗೆ ಊಟದ ತಟ್ಟೆಗಳನ್ನು ನೀಡಲಾಯಿತು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಲಯ ಮೇಲ್ವಿಚಾರಕರಾದ ಶ್ರೀಮತಿ ವನಿತಾ, ಕೊಲ್ಪಾಡಿ ವಲಯದ ಸೇವಾ ಪ್ರತಿನಿಧಿ ಶ್ರೀಮತಿ ಪ್ರಮೀಳಾ, ಕೊಲ್ಪಾಡಿ ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ನೀಲಾವತಿ ಮತ್ತು ಕಾರ್ಯದರ್ಶಿ ಶ್ರೀಮತಿ ಉಮಾದೇವಿಯವರು ಶಾಲಾ ಎಸ್.ಡಿ.ಎಂ.ಸಿ.ಅಧ್ಯಕ್ಷ ಮಾಧವ ಗೌಡ ಮತ್ತು ಉಪಾಧ್ಯಕ್ಷೆ ಶ್ರೀಮತಿ ಲೇಖಾವತಿ ಹಾಗೂ ಶಾಲಾ ಶಿಕ್ಷಕರು ಮತ್ತು ಮಕ್ಕಳ ಸಮ್ಮುಖದಲ್ಲಿ ಕೊಡುಗೆಯನ್ನು ಹಸ್ತಾಂತರ ಮಾಡಿದರು.

ಶಾಲಾ ಮುಖ್ಯೋಪಾಧ್ಯಾಯರಾದ ಸುರೇಶ್ ಮಾಚಾರ್ ಶ್ರೀ ಕ್ಷೇತ್ರದ ಕೊಡುಗೆಗೆ ಕೃತಜ್ಞತೆಯನ್ನು ಸಲ್ಲಿಸಿದರು.ಈ ಸಂದರ್ಭದಲ್ಲಿ ಶಾಲಾ ಶಿಕ್ಷಕರಾದ ಶ್ರೀಮತಿ ಹರಿಣಾಕ್ಷಿ ಮತ್ತು ಕರಿಯಣ್ಣ ಗೌಡ ಉಪಸ್ಥಿತರಿದ್ದರು.

Related posts

ಲಾಯಿಲ ಗ್ರಾ.ಪಂ. ದ್ವಿತೀಯ ಹಂತದ ಗ್ರಾಮ ಸಭೆ

Suddi Udaya

ಸುಲ್ಕೇರಿ ಗ್ರಾ.ಪಂ. ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಉಜಿರೆ ಎಸ್ ಡಿ ಎಮ್ ಕಾಲೇಜಿನಲ್ಲಿ “ಇತಿಹಾಸ ನಿರ್ಮಿಸಿದ ಇತಿಹಾಸಕಾರ” ಡಾ. ಪಾದೂರು ಗುರುರಾಜ್ ಭಟ್ ರವರ ಶತಮಾನದ ಸಂಸ್ಮರಣೆ

Suddi Udaya

ಕಲ್ಮಂಜ : ಕೊಳಂಬೆಯಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆ: ಅಪಾರ ಕೃಷಿ ನಾಶ

Suddi Udaya

ವಿಧಾನಪರಿಷತ್ ಉಪಚುನಾವಣೆ: ಮತದಾರರ ಪಟ್ಟಿಯಲ್ಲಿ ವಿ.ಪ ಸದಸ್ಯ ಪ್ರತಾಪ್ ಸಿಂಹ ನಾಯಕ್ ರವರಿಗೆ ಮತದಾನದ ಅವಕಾಶವಿಲ್ಲ

Suddi Udaya

ನಿಡ್ಲೆ : ಕುದ್ರಾಯ ಓಡದಕೊಟ್ಯದಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದ ಮರ

Suddi Udaya
error: Content is protected !!