April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ: ಕೃಷಿ ತಜ್ಞೆ ಕಮಲಮ್ಮ ನಿಧನ

ಬೆಳ್ತಂಗಡಿ: ಗ್ರಾಮ ಪಂಚಾಯತ್ ಮಾಜಿ ಸದಸ್ಯೆ, ಕೃಷಿ ತಜ್ಞರೂ ಆಗಿದ್ದ ಅಳದಂಗಡಿ ನಿವಾಸಿ ಕಮಲಮ್ಮ (80ವ) ಅವರು ಆ. 30ರಂದು ತಮ್ಮ ಸ್ವಗೃಹದಲ್ಲಿ ನಿಧನರಾದರು.

ಮಾವು ಮತ್ತು ಗುಲಾಬಿ ಕಸಿ ಕಟ್ಟುವಿಕೆಗೆ ಹೆಸರಾಗಿದ್ದ ಅವರು, ಮಾವಿನ ತೋಟ ನಿರ್ಮಿಸಿದ್ದರು. ವೈವಿಧ್ಯಮಯ ಕೃಷಿ ಸಾಧನೆಗಾಗಿ ಹಲವು ಪ್ರಶಸ್ತಿಗಳನ್ನು ಪಡೆದಿದ್ದರು. ಹಲವು ವರ್ಷ ಅಂಗನವಾಡಿ ಸಹಾಯಕಿಯಾಗಿ ಕೆಲಸ ಮಾಡಿದ್ದರು.

ಅವರು ಇಬ್ಬರು ಪುತ್ರರು, ಮೂವರು ಪುತ್ರಿಯರನ್ನು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ನಿಡ್ಲೆ: ಕುದ್ರಾಯದ ಕಿಂಡಿ ಅಣೆಕಟ್ಟಿನ ಮೇಲಿನ ಭಾಗದ ಮರಗಳ ತೆರವು

Suddi Udaya

ಬೆಳ್ತಂಗಡಿ ಶ್ರೀವಿಶ್ವಕರ್ಮಾಭ್ಯುದಯ ಸಭಾದಿಂದ ಶ್ರೀವಿಶ್ವಕರ್ಮಯಜ್ಞ ಮತ್ತು ಪೂಜೆ

Suddi Udaya

ಉಜಿರೆ ಶ್ರೀ ಧ. ಮಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದಲ್ಲಿ ಚಿಣ್ಣರ ಯೋಗ ಶಿಬಿರ ಉದ್ಘಾಟನೆ

Suddi Udaya

ಮಂಡ್ಯದಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಬೆಳ್ತಂಗಡಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಭಾಗಿ

Suddi Udaya

ಮಾಜಿ ಉಪ ಪ್ರಧಾನಿ, ಬಿಜೆಪಿ ಹಿರಿಯ ನಾಯಕ ಎಲ್.ಕೆ ಅಡ್ವಾಣಿ ರವರಿಗೆ ಭಾರತ ರತ್ನ ಗೌರವ

Suddi Udaya

ಕುಕ್ಕಾವು ಬ್ರಹ್ಮಶ್ರೀ ಮಹಿಳಾ ಸಂಘದಿಂದ ಆರ್ಥಿಕ ನೆರವು

Suddi Udaya
error: Content is protected !!