July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ ಶಾಲೆಗೆ ಖಾಯಂ ಮುಖ್ಯೋಪಾಧ್ಯಾಯರು ಮತ್ತು ದೈಹಿಕ ಶಿಕ್ಷಕರನ್ನು ಒದಗಿಸುವಂತೆ ಶಾಸಕ ಹರೀಶ್ ಪೂಂಜಾರಿಗೆ ಮನವಿ

ಬೆಳ್ತಂಗಡಿ: 250 ಕ್ಕೂ ಹೆಚ್ಚು ಮಕ್ಕಳು ಇರುವ ತಾಲೂಕಿನ ಅತ್ಯುತ್ತಮ ಸರಕಾರಿ ಶಾಲೆಗಳಲ್ಲಿ ಒಂದಾಗಿರುವ ಕನ್ಯಾಡಿ ಶಾಲೆಗೆ ಮುಖ್ಯೋಪಾಧ್ಯಾಯರು ಹಾಗೂ ದೈಹಿಕ ಶಿಕ್ಷಕರನ್ನು ಒದಗಿಸುವಂತೆ ಬೆಳ್ತಂಗಡಿ ತಾಲೂಕಿನ ಶಾಸಕ ಹರೀಶ್ ಪೂಂಜಾ ರವರಿಗೆ ಹಿಂದೂ ಧಾರ್ಮಿಕ ಸೇವಾ ಸಮಿತಿಯ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕನ್ಯಾಡಿ ಇದರ ವತಿಯಿಂದ ಮನವಿ ಸಲ್ಲಿಸಲಾಯಿತು.


ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷರಾದ ರಾಜೇಶ್ ರಾವ್ ಪಿ, ಅವಿನಾಶ್ ಶೆಟ್ಟಿ, ಗಣೇಶ್ ಗೌಡ ಬಜಿಲ, ರಾಘವ ಕುರ್ಮಾನಿ, ಸಚಿನ್ ಗೌಡ, ಅರುಣ್ ನಾಯ್ಕ್, ದಿವಾಕರ್ ಪೂಜಾರಿ ನೀರಚಿಲುಮೆ, ಸುದರ್ಶನ್ ಕೆ.ವಿ ಕನ್ಯಾಡಿ, ವಿದ್ಯಾಧರ್ ರೈ ಪಜಿರಡ್ಕ, ಗಂಗಾಧರ್ ಬಜಿಲ, ರಾಧೇಶ್ ಗೌಡ ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

Related posts

ದ.ಕ. ಜಿಲ್ಲೆಯ ಜಲಪ್ರದೇಶಗಳಲ್ಲಿ ಅನಧಿಕೃತ ಪ್ರವೇಶ ನಿರ್ಬಂಧ: ಜಿಲ್ಲಾಧಿಕಾರಿ ಆದೇಶ

Suddi Udaya

ಮೂಡಬಿದ್ರಿ ಕೋಟೆಬಾಗಿಲು ದ ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯುವದಿನಾಚರಣೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಜಾರಿಗೆ ಹೈಕೋರ್ಟ್ ತಡೆ

Suddi Udaya

ಅಂಡಿಂಜೆ ಗ್ರಾಮ ಪಂಚಾಯತ್ ನಲ್ಲಿ ಅರಿವು ಕಾರ್ಯಕ್ರಮ

Suddi Udaya

ಅರಸಿನಮಕ್ಕಿಯಲ್ಲಿ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಉದ್ಘಾಟನೆ

Suddi Udaya
error: Content is protected !!