ಗುರುವಾಯನಕೆರೆ: ಕೆರೆಯನ್ನು ಅಭಿವೃದ್ಧಿ ಪಡಿಸಲು ಲೋಕಾಯುಕ್ತ ಅಧಿಕಾರಿಗಳ ತಂಡ ಭೇಟಿ, ಪರಿಶೀಲನೆ

Suddi Udaya

ಕುವೆಟ್ಟು: ಸರ್ಕಾರಿ ಕೆರೆಗಳ ಅಭಿವೃದ್ಧಿಯ ಸಲುವಾಗಿ ಲೋಕಾಯುಕ್ತ ಅಧಿಕಾರಿಗಳು ಕುವೆಟ್ಟು ಗ್ರಾಮ ವ್ಯಾಪ್ತಿಯಲ್ಲಿರುವ ಗುರುವಾಯನಕೆರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಕೆರೆಯನ್ನು ಅಭಿವೃದ್ಧಿಪಡಿಸುವ ಬಗ್ಗೆ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಲೋಕಾಯುಕ್ತ ಇನ್ಸೆಕ್ಟರ್ ಅಮಾನುಲ್ಲಾ, ಸಿಬ್ಬಂದಿ ಗಂಗಣ್ಣ, ವಿನಾಯಕ, ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ, ಡಿ.ಟಿ.ರವಿ ಕುಮಾರ್, ಕಂದಾಯ ಇನ್ಸೆಕ್ಟರ್ ಪ್ರತಿಷ್, ಕುವೆಟ್ಟು ಗ್ರಾ.ಪಂ ಪಿಡಿಓ ಇಮ್ಮಿಯಾಜ್, ಓಡಿಲ್ನಾಳ ಗ್ರಾಮ ಆಡಳಿತಾಧಿಕಾರಿ ಪೃಥ್ವಿರಾಜ್ ಶೆಟ್ಟಿ ಮತ್ತು ಕುವೆಟ್ಟು ಗ್ರಾಮ ಆಡಳಿ ತಧಿಕಾರಿ ಗೌತಮಿ ಉಪಸ್ಥಿತರಿದ್ದರು.

Leave a Comment

error: Content is protected !!