24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಿಬಿದ್ರೆ: ಪೆರಿಯಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಮಹಾಸಭೆ

ಪೆರಿಯಡ್ಕ: ಚಿಬಿದ್ರೆ ಪೆರಿಯಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಸಂಘದ ವಠಾರದಲ್ಲಿ ಸಂಘದ ಅಧ್ಯಕ್ಷ ಕೆ ಡಿ ಜಾರ್ಜ್ ರವರ ಅಧ್ಯಕ್ಷತೆಯಲ್ಲಿ ಆ 30 ರಂದು ನಡೆಯಿತು.

ಸಂಘದ ಅಭಿವೃದಿಗೆ ಶ್ರಮಿಸಿದ ಹಿರಿಯ ಸದಸ್ಯ ಶಾಂತಪ್ಪ ಗೌಡ ಮುದ್ಧಿಗೆ ಇವರನ್ನು ಸನ್ಮಾನಿಸಲಾಯಿತು. ಹಾಲು ಒಕ್ಕೂಟದ ಅಧಿಕಾರಿಗಳಾದ ಕು. ಮೋಹಿನಿ, ಡಾ. ಗಣಪತಿ ಹಾಲಿನ ಗುಣಮಟ್ಟದ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಉಪಾಧ್ಯಕ್ಷ ಸೋಮನಾಥ ಗೌಡ ಮಾಕಳ, ರಾಘವ ಗೌಡ ಕುಡುಮಡ್ಕ,ಕಾರ್ಯದರ್ಶಿ ಶ್ರುತಿ ಪ್ರಶಾಂತ್, ನಳಿನಿ ಹಾಗೂ ಸಂಘದ ನಿರ್ದೇಶಕರು, ಸದಸ್ಯರು ಪಾಲ್ಗೊoಡಿದ್ದರು.

Related posts

ಬೆಳ್ತಂಗಡಿ ಧರ್ಮಾಧ್ಯಕ್ಷ ಲಾರೆನ್ಸ್ ಮುಕ್ಕುಝೀ ಯವರನ್ನು ಮಾಜಿ ಸಚಿವ ಮತ್ತು ಕೆಪಿಸಿಸಿ ಉಪಾಧ್ಯಕ್ಷರು ಗಂಗಾಧರ ಗೌಡ ಭೇಟಿ

Suddi Udaya

ಪದ್ಮುಂಜ: ಆಟೋ ರಿಕ್ಷಾ ಪಲ್ಟಿ, ಗಂಭೀರ ಗಾಯಗೊಂಡ ಚಾಲಕ ಮೃತ್ಯು

Suddi Udaya

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಬೆಳ್ತಂಗಡಿ ತಾಲೂಕು ಘಟಕ : ಮಹಿಳಾ ಪ್ರಕಾರದ ವತಿಯಿಂದ ಮಹಿಳಾ ದಿನಾಚರಣೆಯ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಅತ್ಯಾಧುನಿಕ ತಂತ್ರಜ್ಞಾನದ ಐಸಿಯು ವೆಂಟಿಲೇಟರ್‌ಗಳ ಉದ್ಘಾಟನೆ

Suddi Udaya

ಅಳದಂಗಡಿ: ಕೆದ್ದುವಿನಲ್ಲಿ ಕಾರುಗಳ ನಡುವೆ ಭೀಕರ ರಸ್ತೆ ಅಪಘಾತ, ಹಲವರಿಗೆ ಗಂಭೀರ ಗಾಯ

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ಉಜಿರೆಯ ಎನ್ ಎಸ್ ಎಸ್ ಮತ್ತು ಯುವ ರೆಡ್ ಕ್ರಾಸ್ ಘಟಕದ ಸಹಭಾಗಿತ್ವದಲ್ಲಿ ಕಾರ್ಗಿಲ್ ನೆನಪು ಉಪನ್ಯಾಸ ಕಾರ್ಯಕ್ರಮ

Suddi Udaya
error: Content is protected !!