April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಿಬಿದ್ರೆ: ಪೆರಿಯಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಮಹಾಸಭೆ

ಪೆರಿಯಡ್ಕ: ಚಿಬಿದ್ರೆ ಪೆರಿಯಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಸಂಘದ ವಠಾರದಲ್ಲಿ ಸಂಘದ ಅಧ್ಯಕ್ಷ ಕೆ ಡಿ ಜಾರ್ಜ್ ರವರ ಅಧ್ಯಕ್ಷತೆಯಲ್ಲಿ ಆ 30 ರಂದು ನಡೆಯಿತು.

ಸಂಘದ ಅಭಿವೃದಿಗೆ ಶ್ರಮಿಸಿದ ಹಿರಿಯ ಸದಸ್ಯ ಶಾಂತಪ್ಪ ಗೌಡ ಮುದ್ಧಿಗೆ ಇವರನ್ನು ಸನ್ಮಾನಿಸಲಾಯಿತು. ಹಾಲು ಒಕ್ಕೂಟದ ಅಧಿಕಾರಿಗಳಾದ ಕು. ಮೋಹಿನಿ, ಡಾ. ಗಣಪತಿ ಹಾಲಿನ ಗುಣಮಟ್ಟದ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಉಪಾಧ್ಯಕ್ಷ ಸೋಮನಾಥ ಗೌಡ ಮಾಕಳ, ರಾಘವ ಗೌಡ ಕುಡುಮಡ್ಕ,ಕಾರ್ಯದರ್ಶಿ ಶ್ರುತಿ ಪ್ರಶಾಂತ್, ನಳಿನಿ ಹಾಗೂ ಸಂಘದ ನಿರ್ದೇಶಕರು, ಸದಸ್ಯರು ಪಾಲ್ಗೊoಡಿದ್ದರು.

Related posts

ಜೂ.11: ಅಳದಂಗಡಿ ಸತ್ಯದೇವತೆ ದೈವಸ್ಥಾನದ ವತಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya

ಒಡಿಶಾದ ರೈಲು ದುರಂತದಲ್ಲಿ ಪಾರಾದ ವೇಣೂರಿನ ಪ್ರಯಾಣಿಕರು

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಶ್ರೀ ಶಾಸ್ತಾರ ದೇವರ ಪುನಃಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವ: ಬ್ರಹ್ಮಕಲಶೋತ್ಸವ ಸಮಿತಿಯ ಗೌರವಾಧ್ಯಕ್ಷ ಹರ್ಷೇಂದ್ರ ಕುಮಾರ್ ಧರ್ಮಸ್ಥಳ ಭೇಟಿ,

Suddi Udaya

ನೇತ್ರಾವತಿ ನದಿಯ ಸ್ನಾನಘಟ್ಟದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ; ಕಾರ್ಯಾಚರಣೆ ನಡೆಸಿ ಪೊಲೀಸರಿಗೊಪ್ಪಿಸಿದ ಶೌರ್ಯ ಸ್ವಯಂಸೇವಕರು

Suddi Udaya

ಉಜಿರೆಯ ಬೆನಕ ಆಸ್ಪತ್ರೆ ಮತ್ತು ಬೆನಕ ಚಾರಿಟೇಬಲ್ ಟ್ರಸ್ಟ್ ನ ಪ್ರಾಯೋಜಕತ್ವದಲ್ಲಿ ಕಲ್ಮಂಜ ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಉಜಿರೆ ಶ್ರೀಶಾರದಾ ಪೂಜೋತ್ಸವ :ಕೃತಜ್ಞತಾ ಸಭೆ

Suddi Udaya
error: Content is protected !!