September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಿಬಿದ್ರೆ: ಪೆರಿಯಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಮಹಾಸಭೆ

ಪೆರಿಯಡ್ಕ: ಚಿಬಿದ್ರೆ ಪೆರಿಯಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಸಂಘದ ವಠಾರದಲ್ಲಿ ಸಂಘದ ಅಧ್ಯಕ್ಷ ಕೆ ಡಿ ಜಾರ್ಜ್ ರವರ ಅಧ್ಯಕ್ಷತೆಯಲ್ಲಿ ಆ 30 ರಂದು ನಡೆಯಿತು.

ಸಂಘದ ಅಭಿವೃದಿಗೆ ಶ್ರಮಿಸಿದ ಹಿರಿಯ ಸದಸ್ಯ ಶಾಂತಪ್ಪ ಗೌಡ ಮುದ್ಧಿಗೆ ಇವರನ್ನು ಸನ್ಮಾನಿಸಲಾಯಿತು. ಹಾಲು ಒಕ್ಕೂಟದ ಅಧಿಕಾರಿಗಳಾದ ಕು. ಮೋಹಿನಿ, ಡಾ. ಗಣಪತಿ ಹಾಲಿನ ಗುಣಮಟ್ಟದ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಉಪಾಧ್ಯಕ್ಷ ಸೋಮನಾಥ ಗೌಡ ಮಾಕಳ, ರಾಘವ ಗೌಡ ಕುಡುಮಡ್ಕ,ಕಾರ್ಯದರ್ಶಿ ಶ್ರುತಿ ಪ್ರಶಾಂತ್, ನಳಿನಿ ಹಾಗೂ ಸಂಘದ ನಿರ್ದೇಶಕರು, ಸದಸ್ಯರು ಪಾಲ್ಗೊoಡಿದ್ದರು.

Related posts

ಧರ್ಮಸ್ಥಳದಲ್ಲಿ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಮಲಯಾಳಿ ಕ್ರೈಸ್ತ ಬಾಂಧವರ ಸಭೆ

Suddi Udaya

ಭಾರಿ ಗಾಳಿ ಮಳೆಗೆ ಹಾನಿಗೀಡಾದ ಮನೆ, ಶಾಲೆ, ಮದರಸಗಳಿಗೆ ನಾವೂರು ಗ್ರಾ.ಪಂ ನಿಂದ ಭೇಟಿ ಪರಿಶೀಲನೆ

Suddi Udaya

ಕೊಕ್ಕಡ: ಖಾಸಗಿ ಬಸ್ ಮತ್ತು ಬೈಕ್ ನಡುವೆ ಅಪಘಾತ: ಬೈಕ್ ಸವಾರ ಸಾವು

Suddi Udaya

ಗುರುವಾಯನಕೆರೆ ಯಡೂ೯ರು ರಾತ್ರಿ ಮನೆಯೊಳಗಡೆ ಬಿದ್ದು ರಕ್ತಸ್ರಾವವಾಗಿ ಮುರಳಿಧರ ಭಟ್ ಮೃತ್ಯು

Suddi Udaya

ಅಟ್ಲಾಜೆ ದ.ಕ.ಜಿ.ಪ.ಕಿ.ಪ್ರಾ ಶಾಲೆಯಲ್ಲಿ ಅ೦ತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಮರೋಡಿ 25 ಕೆವಿ ಸಾಮರ್ಥ್ಯದ ಪರಿವರ್ತಕ ಧರಾಶಾಯಿ: ಗಾಳಿ ಮಳೆ ಮೆಸ್ಕಾಂಗೆ 5 ಲಕ್ಷ ರೂ. ನಷ್ಟ

Suddi Udaya
error: Content is protected !!