25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ: ಪ್ರಸನ್ನ ಪಿ ಯು ಕಾಲೇಜಿನ ವಿದ್ಯಾರ್ಥಿ ಚಂದನ್ ಬಿ.ಯು. ಬೆಳ್ಳಿ ಪದಕ

ಬೆಳ್ತಂಗಡಿ: ವಿದ್ಯಾದಾಯಿನಿ ಸ್ಪೋರ್ಟ್ಸ್ ಅಕಾಡೆಮಿ ಸುರತ್ಕಲ್ ಇದರ ಆಶ್ರಯದಲ್ಲಿ ನಡೆದ ಪದವಿ ಪೂರ್ವ ಶಿಕ್ಷಣ ಇಲಾಖೆಯ ಜಿಲ್ಲಾ ಮಟ್ಟದ ಬಾಲಕರ ವಿಭಾಗದ ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ಪ್ರಸನ್ನ ಪಿಯು ಕಾಲೇಜು, ಇನ್ ಅಸೋಸಿಯೇಟ್ ವಿತ್ ಎ ಎ ಅಕಾಡೆಮಿ ಇಲ್ಲಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಚಂದನ್ ಬಿ ಯು ಬೆಳ್ತಂಗಡಿ ತಾಲೂಕು ತಂಡವನ್ನು ಪ್ರತಿನಿಧಿಸಿ ದ್ವಿತೀಯ ಸ್ಥಾನ ಪಡೆದು ಬೆಳ್ಳಿ ಪದಕ ಗೆದ್ದಿರುತ್ತಾರೆ.


ಇವರಿಗೆ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ವೃಂದ ಅಭಿನಂದನೆ ಸಲ್ಲಿಸಿರುತ್ತಾರೆ.

Related posts

ಕಲ್ಮಂಜ: ನಿಡಿಗಲ್ ನಿವಾಸಿ ಶರೀಫ್ ಚಮ್ಮು ನಿಧನ

Suddi Udaya

ಬಳಂಜ:ಬೋಂಟ್ರೊಟ್ಟುಗುತ್ತು ದೈವಗಳ ಪುನರ್ ಪ್ರತಿಷ್ಠಾ ಕಲಶಾಭಿಷೇಕ ಮತ್ತು ನೇಮೋತ್ಸವ ‌‌

Suddi Udaya

ಶ್ರೀ ಶ್ರೀನಿವಾಸ ಪ್ರಸನ್ನ ಸೋಮೇಶ್ವರ ಮಹಾಗಣಪತಿ ದೇವಸ್ಥಾನ ಸೌಖ್ಯವನ ಪರೀಕದ ಬ್ರಹ್ಮಕಲಶೋತ್ಸವದ ಕಛೇರಿ ಉದ್ಘಾಟನೆ

Suddi Udaya

ಶ್ರೀರತ್ನಾತ್ರಯ ಜೈನ ಸಂಘ ದಿಂದ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ ರಿಗೆ ಮನವಿ: ಜೈನ ಧರ್ಮೀಯರಿಗೆ ಪ್ರತ್ಯೇಕ ನಿಗಮ ರಚನೆ ಸಚಿವರ ಭರವಸೆ

Suddi Udaya

ವೇಣೂರು: ಮನೆಯಲ್ಲಿ ಇಟ್ಟಿದ್ದ ರೂ 2.25 ಲಕ್ಷ ನಗದು ಹಣ ಕಳವು

Suddi Udaya

ಅಟ್ಲಾಜೆ ಕ್ರಿಕೆಟರ್ಸ್ ವತಿಯಿಂದ ಬಳಂಜ ಶಾಲಾ ಶಿಕ್ಷಣ ಟ್ರಸ್ಟ್ ಗೆ ರೂ.31 ಸಾವಿರ ಹಸ್ತಾಂತರ

Suddi Udaya
error: Content is protected !!