September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ: ಪ್ರಸನ್ನ ಪಿ ಯು ಕಾಲೇಜಿನ ವಿದ್ಯಾರ್ಥಿ ಚಂದನ್ ಬಿ.ಯು. ಬೆಳ್ಳಿ ಪದಕ

ಬೆಳ್ತಂಗಡಿ: ವಿದ್ಯಾದಾಯಿನಿ ಸ್ಪೋರ್ಟ್ಸ್ ಅಕಾಡೆಮಿ ಸುರತ್ಕಲ್ ಇದರ ಆಶ್ರಯದಲ್ಲಿ ನಡೆದ ಪದವಿ ಪೂರ್ವ ಶಿಕ್ಷಣ ಇಲಾಖೆಯ ಜಿಲ್ಲಾ ಮಟ್ಟದ ಬಾಲಕರ ವಿಭಾಗದ ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ಪ್ರಸನ್ನ ಪಿಯು ಕಾಲೇಜು, ಇನ್ ಅಸೋಸಿಯೇಟ್ ವಿತ್ ಎ ಎ ಅಕಾಡೆಮಿ ಇಲ್ಲಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಚಂದನ್ ಬಿ ಯು ಬೆಳ್ತಂಗಡಿ ತಾಲೂಕು ತಂಡವನ್ನು ಪ್ರತಿನಿಧಿಸಿ ದ್ವಿತೀಯ ಸ್ಥಾನ ಪಡೆದು ಬೆಳ್ಳಿ ಪದಕ ಗೆದ್ದಿರುತ್ತಾರೆ.


ಇವರಿಗೆ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ವೃಂದ ಅಭಿನಂದನೆ ಸಲ್ಲಿಸಿರುತ್ತಾರೆ.

Related posts

ಧರ್ಮಸ್ಥಳ “ರಂಗಶಿವ”ಬಳಗದಿಂದ ಮಕ್ಕಳ ರಂಗ ಶಿಬಿರ “ನಲಿಯೋಣ ಬಾ- 2023”

Suddi Udaya

ಶಾಸಕ ಹರೀಶ್ ಪೂಂಜರ‌ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲು

Suddi Udaya

ಶಿರ್ಲಾಲು ಪೇಟೆಯಲ್ಲಿ ಕಾಣಿಸಿಕೊಂಡ ಚಿರತೆ

Suddi Udaya

ತೆಕ್ಕಾರು : ಕೃಷಿಕ ಪಾಂಡುರಂಗ ನಾಯಕ್ ಹೃದಯಾಘಾತದಿಂದ ನಿಧನ

Suddi Udaya

ಮಿದುಳಿನ ರಕ್ತಸ್ರಾವ: ಮಹಿಳೆ ಮೃತ್ಯು

Suddi Udaya

ಮರೋಡಿ: ಮಾವಿನಕಟ್ಟೆಯಲ್ಲಿ ಭಾರೀ ಮಳೆಗೆ ಭೂಕುಸಿತ

Suddi Udaya
error: Content is protected !!