24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಿಜೆಪಿ ಬೆಳ್ತಂಗಡಿ ಸದಸ್ಯತಾ ಅಭಿಯಾನ ಕಾರ್ಯಾಗಾರ

ಬೆಳ್ತಂಗಡಿ :ಬಿಜೆಪಿ ಬೆಳ್ತಂಗಡಿ ಸದಸ್ಯತಾ ಅಭಿಯಾನ ಕಾರ್ಯಾಗಾರವು ಬೆಳ್ತಂಗಡಿ ಮಂಡಲ ಬಿಜೆಪಿ ಅಧ್ಯಕ್ಷ ಶ್ರೀನಿವಾಸ್ ರಾವ್ ರವರ ಅಧ್ಯಕ್ಷತೆಯಲ್ಲಿ ಆ.30 ರಂದು ಬಿಜೆಪಿ ಕಚೇರಿಯಲ್ಲಿ ನಡೆಯಿತು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಂಡಲದ ಉಸ್ತುವಾರಿ ಕಿಶೋರ್ ಕುಮಾರ್ ಪುತ್ತೂರು ಮಾಹಿತಿ ನೀಡಿದರು. ದೇವದಾಸ್ ಶೆಟ್ಟಿ ಸದಸ್ಯತಾ ಅಭಿಯಾನ ಮಾಹಿತಿ ನೀಡಿದರು. ಪ್ರದರ್ಶನ ಮಾಹಿತಿಯನ್ನು ಜಿಲ್ಲಾ ಕಾರ್ಯದರ್ಶಿ ಸೀತಾರಾಮ್ ನೀಡಿದರು.

ಜಿಲ್ಲಾ ಕಾರ್ಯದರ್ಶಿ ವಸಂತಿ ಮಚ್ಚಿನ ಉಪಸ್ಥಿತರಿದ್ದರು. ಮಂಡಲ ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ ಸ್ವಾಗತಿಸಿದರು. ಮಂಡಲ ಸಂಚಾಲಕರು ಯೋಗೀಶ್, ದಿನಕರ್ ಕುಲಾಲ್ ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಪಡ್ಯಾರಬೆಟ್ಟ ಕೊಡಮಣಿತ್ತಾಯ ದೈವಸ್ಥಾನದಲ್ಲಿ ನಾಲ್ಕೆತ್ತು ಕೋಲ

Suddi Udaya

ಕರ್ನಾಟಕ ರಾಜ್ಯ ಅಮೆಚೂರು ಸಂಸ್ಥೆ ರಾಜ್ಯ ತೀರ್ಪುಗಾರರ ಮಂಡಳಿಯ ಸಂಚಾಲಕರಾಗಿ ಪ್ರಭಾಕರ್ ನಾರಾವಿ ಆಯ್ಕೆ

Suddi Udaya

ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದು ಹಿಂದಕ್ಕೆ ಕಳುಹಿಸಿದ ಪೊಲೀಸರು

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಕಾಲೇಜಿನಲ್ಲಿ ಎನ್ ಎಸ್ ಎಸ್ ಘಟಕ ಮತ್ತು ರೋವರ್ಸ್ ಹಾಗೂ ರೇಂಜರ್ಸ್ ಬಂಗೇರ ದಳದ ವತಿಯಿಂದ ಗಾಂಧಿಜಯಂತಿಯ ಪ್ರಯುಕ್ತ ಸ್ವಚ್ಚತಾ ಹೀ ಭಾರತ ಅಭಿಯಾನ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಕುಕ್ಕೇಡಿ ಗ್ರಾ.ಪಂ. ವತಿಯಿಂದ “ಆರೋಗ್ಯ ತಪಾಸಣಾ ಶಿಬಿರ”

Suddi Udaya
error: Content is protected !!