22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಕೊಲ್ಪಾಡಿ ಶಾಲೆಗೆ ಊಟದ ತಟ್ಟೆ ಕೊಡುಗೆ

ಬೆಳಾಲು: ಇಲ್ಲಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕೊಲ್ಪಾಡಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಕ್ಕಳಿಗೆ ಊಟದ ತಟ್ಟೆಗಳನ್ನು ನೀಡಲಾಯಿತು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಲಯ ಮೇಲ್ವಿಚಾರಕರಾದ ಶ್ರೀಮತಿ ವನಿತಾ, ಕೊಲ್ಪಾಡಿ ವಲಯದ ಸೇವಾ ಪ್ರತಿನಿಧಿ ಶ್ರೀಮತಿ ಪ್ರಮೀಳಾ, ಕೊಲ್ಪಾಡಿ ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ನೀಲಾವತಿ ಮತ್ತು ಕಾರ್ಯದರ್ಶಿ ಶ್ರೀಮತಿ ಉಮಾದೇವಿಯವರು ಶಾಲಾ ಎಸ್.ಡಿ.ಎಂ.ಸಿ.ಅಧ್ಯಕ್ಷ ಮಾಧವ ಗೌಡ ಮತ್ತು ಉಪಾಧ್ಯಕ್ಷೆ ಶ್ರೀಮತಿ ಲೇಖಾವತಿ ಹಾಗೂ ಶಾಲಾ ಶಿಕ್ಷಕರು ಮತ್ತು ಮಕ್ಕಳ ಸಮ್ಮುಖದಲ್ಲಿ ಕೊಡುಗೆಯನ್ನು ಹಸ್ತಾಂತರ ಮಾಡಿದರು.

ಶಾಲಾ ಮುಖ್ಯೋಪಾಧ್ಯಾಯರಾದ ಸುರೇಶ್ ಮಾಚಾರ್ ಶ್ರೀ ಕ್ಷೇತ್ರದ ಕೊಡುಗೆಗೆ ಕೃತಜ್ಞತೆಯನ್ನು ಸಲ್ಲಿಸಿದರು.ಈ ಸಂದರ್ಭದಲ್ಲಿ ಶಾಲಾ ಶಿಕ್ಷಕರಾದ ಶ್ರೀಮತಿ ಹರಿಣಾಕ್ಷಿ ಮತ್ತು ಕರಿಯಣ್ಣ ಗೌಡ ಉಪಸ್ಥಿತರಿದ್ದರು.

Related posts

ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರನ್ನು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ಭೇಟಿ

Suddi Udaya

ಸಿದ್ದಕಟ್ಟೆ ಕೊಡಂಗೆ ಕಂಬಳದ ವತಿಯಿಂದ ಎಕ್ಸೆಲ್ ಕಾಲೇಜ್ ಅಧ್ಯಕ್ಷ ಸುಮಂತ್ ಕುಮಾ‌ರ್ ಜೈನ್‌ ರವರಿಗೆ ಸನ್ಮಾನ

Suddi Udaya

ಮದ್ದಡ್ಕ ಕುದ್ರೆಕಲಗಲ್ಲು ನಿವಾಸಿ ಶ್ರೀಮತಿ ನಿಧನ

Suddi Udaya

ವಸಂತ ಬಂಗೇರ ಅವರ ನಿಧನಕ್ಕೆ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟರಿಂದ ಸಂತಾಪ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Suddi Udaya

ರೆಖ್ಯ: ಪರಕ್ಕಳ ನಿವಾಸಿ ಶಾಂತ ಭಟ್ ಹೃದಯಾಘಾತದಿಂದ ನಿಧನ

Suddi Udaya
error: Content is protected !!