23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಕೊಲ್ಪಾಡಿ ಶಾಲೆಗೆ ಊಟದ ತಟ್ಟೆ ಕೊಡುಗೆ

ಬೆಳಾಲು: ಇಲ್ಲಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕೊಲ್ಪಾಡಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಕ್ಕಳಿಗೆ ಊಟದ ತಟ್ಟೆಗಳನ್ನು ನೀಡಲಾಯಿತು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಲಯ ಮೇಲ್ವಿಚಾರಕರಾದ ಶ್ರೀಮತಿ ವನಿತಾ, ಕೊಲ್ಪಾಡಿ ವಲಯದ ಸೇವಾ ಪ್ರತಿನಿಧಿ ಶ್ರೀಮತಿ ಪ್ರಮೀಳಾ, ಕೊಲ್ಪಾಡಿ ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ನೀಲಾವತಿ ಮತ್ತು ಕಾರ್ಯದರ್ಶಿ ಶ್ರೀಮತಿ ಉಮಾದೇವಿಯವರು ಶಾಲಾ ಎಸ್.ಡಿ.ಎಂ.ಸಿ.ಅಧ್ಯಕ್ಷ ಮಾಧವ ಗೌಡ ಮತ್ತು ಉಪಾಧ್ಯಕ್ಷೆ ಶ್ರೀಮತಿ ಲೇಖಾವತಿ ಹಾಗೂ ಶಾಲಾ ಶಿಕ್ಷಕರು ಮತ್ತು ಮಕ್ಕಳ ಸಮ್ಮುಖದಲ್ಲಿ ಕೊಡುಗೆಯನ್ನು ಹಸ್ತಾಂತರ ಮಾಡಿದರು.

ಶಾಲಾ ಮುಖ್ಯೋಪಾಧ್ಯಾಯರಾದ ಸುರೇಶ್ ಮಾಚಾರ್ ಶ್ರೀ ಕ್ಷೇತ್ರದ ಕೊಡುಗೆಗೆ ಕೃತಜ್ಞತೆಯನ್ನು ಸಲ್ಲಿಸಿದರು.ಈ ಸಂದರ್ಭದಲ್ಲಿ ಶಾಲಾ ಶಿಕ್ಷಕರಾದ ಶ್ರೀಮತಿ ಹರಿಣಾಕ್ಷಿ ಮತ್ತು ಕರಿಯಣ್ಣ ಗೌಡ ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ನಿಲ್ದಾಣವನ್ನು ಮೇಲ್ದರ್ಜೆಗೇರಿಸಲು ಸಾರಿಗೆ ಸಚಿವರಿಗೆ ರಕ್ಷಿತ್ ಶಿವರಾಂ ಮನವಿ

Suddi Udaya

ಶ್ರೀ ಗೆಜ್ಜೆಗಿರಿ ಕ್ಷೇತ್ರ ಆಡಳಿತ ಸಮಿತಿ ಸಭೆ

Suddi Udaya

ಪೆರಿಯಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಇದರ ರಜತ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಎಸ್‌.ಡಿ‌.ಎಂ. ನ್ಯಾಚುರೋಪತಿ ಹಾಗೂ ಯೋಗ ವಿಜ್ಞಾನ ಕಾಲೇಜು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya

ಬ್ರಹ್ಮಶ್ರೀ‌ ನಾರಾಯಣ ಗುರು ‌ಕುಣಿತ ಭಜನಾ ತಂಡ‌ ಉದ್ಘಾಟನೆ

Suddi Udaya

ಶಿಶಿಲ ಸೃಷ್ಟಿ ಸಂಜೀವಿನಿ ಒಕ್ಕೂಟದ ವತಿಯಿಂದ ಆಟಿಡೊಂಜಿ ದಿನ

Suddi Udaya
error: Content is protected !!