23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ ಶಾಲೆಗೆ ಖಾಯಂ ಮುಖ್ಯೋಪಾಧ್ಯಾಯರು ಮತ್ತು ದೈಹಿಕ ಶಿಕ್ಷಕರನ್ನು ಒದಗಿಸುವಂತೆ ಶಾಸಕ ಹರೀಶ್ ಪೂಂಜಾರಿಗೆ ಮನವಿ

ಬೆಳ್ತಂಗಡಿ: 250 ಕ್ಕೂ ಹೆಚ್ಚು ಮಕ್ಕಳು ಇರುವ ತಾಲೂಕಿನ ಅತ್ಯುತ್ತಮ ಸರಕಾರಿ ಶಾಲೆಗಳಲ್ಲಿ ಒಂದಾಗಿರುವ ಕನ್ಯಾಡಿ ಶಾಲೆಗೆ ಮುಖ್ಯೋಪಾಧ್ಯಾಯರು ಹಾಗೂ ದೈಹಿಕ ಶಿಕ್ಷಕರನ್ನು ಒದಗಿಸುವಂತೆ ಬೆಳ್ತಂಗಡಿ ತಾಲೂಕಿನ ಶಾಸಕ ಹರೀಶ್ ಪೂಂಜಾ ರವರಿಗೆ ಹಿಂದೂ ಧಾರ್ಮಿಕ ಸೇವಾ ಸಮಿತಿಯ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕನ್ಯಾಡಿ ಇದರ ವತಿಯಿಂದ ಮನವಿ ಸಲ್ಲಿಸಲಾಯಿತು.


ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷರಾದ ರಾಜೇಶ್ ರಾವ್ ಪಿ, ಅವಿನಾಶ್ ಶೆಟ್ಟಿ, ಗಣೇಶ್ ಗೌಡ ಬಜಿಲ, ರಾಘವ ಕುರ್ಮಾನಿ, ಸಚಿನ್ ಗೌಡ, ಅರುಣ್ ನಾಯ್ಕ್, ದಿವಾಕರ್ ಪೂಜಾರಿ ನೀರಚಿಲುಮೆ, ಸುದರ್ಶನ್ ಕೆ.ವಿ ಕನ್ಯಾಡಿ, ವಿದ್ಯಾಧರ್ ರೈ ಪಜಿರಡ್ಕ, ಗಂಗಾಧರ್ ಬಜಿಲ, ರಾಧೇಶ್ ಗೌಡ ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

Related posts

ಉಜಿರೆಯಲ್ಲಿ ಲೋಕಕಲ್ಯಾಣಾರ್ಥ “ಶ್ರೀ ವಿಷ್ಣು ಯಾಗ”   

Suddi Udaya

ನಡ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಮಹಾ ಕುಂಭಮೇಳದಲ್ಲಿ ಕಾಮಿಡಿ ಕಿಲಾಡಿ ಖ್ಯಾತಿಯ ಹಿತೇಶ್ ಕಾಪಿನಡ್ಕ ಹಾಗೂ ಗಣೇಶ್ ಕುಂದರ್ ಬಳಗದವರಿಂದ ಶಾಹಿ ಸ್ನಾನ

Suddi Udaya

ಆರಂಬೋಡಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಕೃಷಿ ಕ್ಷೇತ್ರದಲ್ಲಿ ಸಾಧನೆಗೈದ ಕಡಮ್ಮಾಜೆ ಫಾರ್ಮ್ಸ್ ನ ದೇವಿಪ್ರಸಾದ್ ಕೆ. ಗೌಡರಿಗೆ ಕನ್ನಡಿಗ-2026 ಪ್ರಶಸ್ತಿ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ “ಆಟಿಡೊಂಜಿ ದಿನ” ಸ್ನೇಹಭೋಜನ ಕೂಟ

Suddi Udaya
error: Content is protected !!