ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ ಶಾಲೆಗೆ ಖಾಯಂ ಮುಖ್ಯೋಪಾಧ್ಯಾಯರು ಮತ್ತು ದೈಹಿಕ ಶಿಕ್ಷಕರನ್ನು ಒದಗಿಸುವಂತೆ ಶಾಸಕ ಹರೀಶ್ ಪೂಂಜಾರಿಗೆ ಮನವಿ

ಬೆಳ್ತಂಗಡಿ: 250 ಕ್ಕೂ ಹೆಚ್ಚು ಮಕ್ಕಳು ಇರುವ ತಾಲೂಕಿನ ಅತ್ಯುತ್ತಮ ಸರಕಾರಿ ಶಾಲೆಗಳಲ್ಲಿ ಒಂದಾಗಿರುವ ಕನ್ಯಾಡಿ ಶಾಲೆಗೆ ಮುಖ್ಯೋಪಾಧ್ಯಾಯರು ಹಾಗೂ ದೈಹಿಕ ಶಿಕ್ಷಕರನ್ನು ಒದಗಿಸುವಂತೆ ಬೆಳ್ತಂಗಡಿ ತಾಲೂಕಿನ ಶಾಸಕ ಹರೀಶ್ ಪೂಂಜಾ ರವರಿಗೆ ಹಿಂದೂ ಧಾರ್ಮಿಕ ಸೇವಾ ಸಮಿತಿಯ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕನ್ಯಾಡಿ ಇದರ ವತಿಯಿಂದ ಮನವಿ ಸಲ್ಲಿಸಲಾಯಿತು.


ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷರಾದ ರಾಜೇಶ್ ರಾವ್ ಪಿ, ಅವಿನಾಶ್ ಶೆಟ್ಟಿ, ಗಣೇಶ್ ಗೌಡ ಬಜಿಲ, ರಾಘವ ಕುರ್ಮಾನಿ, ಸಚಿನ್ ಗೌಡ, ಅರುಣ್ ನಾಯ್ಕ್, ದಿವಾಕರ್ ಪೂಜಾರಿ ನೀರಚಿಲುಮೆ, ಸುದರ್ಶನ್ ಕೆ.ವಿ ಕನ್ಯಾಡಿ, ವಿದ್ಯಾಧರ್ ರೈ ಪಜಿರಡ್ಕ, ಗಂಗಾಧರ್ ಬಜಿಲ, ರಾಧೇಶ್ ಗೌಡ ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಎ.22: ನಾರಾವಿ ಮಹಾಶಕ್ತಿಕೇಂದ್ರ ವ್ಯಾಪ್ತಿಯಲ್ಲಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರ ಚುನಾವಣಾ ಪ್ರಚಾರ

Suddi Udaya

ಬಳಂಜ: ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಬೊಂಟ್ರೊಟ್ಟು ಕ್ಷೇತ್ರದಿಂದ ಶಾಸಕ ಹರೀಶ್ ಪೂಂಜರಿಗೆ ಗೌರವಾರ್ಪಣೆ

Suddi Udaya

ಸಿಸಿ ಕ್ಯಾಮೆರಾ ಮೂಲಕ ಸುಲಭ ಕಾರ್ಯಾಚರಣೆ: ಹೆದ್ದಾರಿ ಬದಿ ತಾತ್ಕಾಲಿಕ ಅಂಗಡಿಯನ್ನು ತೆರವುಗೊಳಿಸಿದ ಪಿಡಿಒ

Suddi Udaya

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ಸಿಸಿ ಕೆಮರಾ ಅಳವಡಿಸುವಿಕೆ ಮತ್ತು ಜೇನು ಸಾಕಾಣಿಕೆ ತರಬೇತಿ ಕಾರ್ಯಕ್ರಮಗಳ ಸಮಾರೋಪ ಸಮಾರಂಭ

Suddi Udaya

ಜಿಲ್ಲಾ ಮಟ್ಟದ ಕ್ರೀಡಾಕೂಟ: ಶರ್ವಿನ್ ಮೋನಿಸ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
error: Content is protected !!