23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ: ಕೆರೆಯನ್ನು ಅಭಿವೃದ್ಧಿ ಪಡಿಸಲು ಲೋಕಾಯುಕ್ತ ಅಧಿಕಾರಿಗಳ ತಂಡ ಭೇಟಿ, ಪರಿಶೀಲನೆ

ಕುವೆಟ್ಟು: ಸರ್ಕಾರಿ ಕೆರೆಗಳ ಅಭಿವೃದ್ಧಿಯ ಸಲುವಾಗಿ ಲೋಕಾಯುಕ್ತ ಅಧಿಕಾರಿಗಳು ಕುವೆಟ್ಟು ಗ್ರಾಮ ವ್ಯಾಪ್ತಿಯಲ್ಲಿರುವ ಗುರುವಾಯನಕೆರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಕೆರೆಯನ್ನು ಅಭಿವೃದ್ಧಿಪಡಿಸುವ ಬಗ್ಗೆ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಲೋಕಾಯುಕ್ತ ಇನ್ಸೆಕ್ಟರ್ ಅಮಾನುಲ್ಲಾ, ಸಿಬ್ಬಂದಿ ಗಂಗಣ್ಣ, ವಿನಾಯಕ, ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ, ಡಿ.ಟಿ.ರವಿ ಕುಮಾರ್, ಕಂದಾಯ ಇನ್ಸೆಕ್ಟರ್ ಪ್ರತಿಷ್, ಕುವೆಟ್ಟು ಗ್ರಾ.ಪಂ ಪಿಡಿಓ ಇಮ್ಮಿಯಾಜ್, ಓಡಿಲ್ನಾಳ ಗ್ರಾಮ ಆಡಳಿತಾಧಿಕಾರಿ ಪೃಥ್ವಿರಾಜ್ ಶೆಟ್ಟಿ ಮತ್ತು ಕುವೆಟ್ಟು ಗ್ರಾಮ ಆಡಳಿ ತಧಿಕಾರಿ ಗೌತಮಿ ಉಪಸ್ಥಿತರಿದ್ದರು.

Related posts

ಪುಂಜಾಲಕಟ್ಟೆ : ಭರತನಾಟ್ಯ ತರಗತಿ ಉದ್ಘಾಟನೆ

Suddi Udaya

ಬಂದಾರು : ಶಿವ ಫ್ರೆಂಡ್ಸ್ ಕುರಾಯ-ಖಂಡಿಗ ಮೈರೋಳ್ತಡ್ಕ – ಬಂದಾರು ಆಶ್ರಯದಲ್ಲಿ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ ಹಾಗೂ ಮಹಿಳೆಯರ ತ್ರೋಬಾಲ್ ಮತ್ತು ಮುಕ್ತ ಹಗ್ಗಜಗ್ಗಾಟ ಸ್ಪರ್ಧೆ

Suddi Udaya

ಅಂಬ್ಯುಲೆನ್ಸ್ ನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ: ಹೆರಿಗೆ ಮಾಡಿಸಿದ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಶುಶ್ರೂಕಿಯರು

Suddi Udaya

ಅಯೋಧ್ಯೆಯಲ್ಲಿ ಶ್ರೀರಾಮ ಪ್ರಾಣ ಪ್ರತಿಷ್ಠೆ: ಗುರುವಾಯನಕೆರೆ ಎರ್ಡೂರು ಬಳಿ ‘ಶ್ರೀರಾಮನಗರ’ ನಾಮಫಲಕ ಅನಾವರಣ

Suddi Udaya

ಬಂದಾರು : ಪೆರ್ಲ – ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಮಹಿಳಾ ಸಮಿತಿಯ ವತಿಯಿಂದ ಮಹಿಳಾ ಸಿರಿ ಕಾರ್ಯಕ್ರಮ

Suddi Udaya

ಆ.15-16: ಗುರುವಾಯನಕೆರೆ ಎಕ್ಸೆಲ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ರಕ್ಷಕ ನಮನ 2025, ಶೈಕ್ಷಣಿಕ ಸಾಧಕರಿಗೆ ಅಭಿನಂದನೆ ಹಾಗೂ ವಿದ್ಯಾರ್ಥಿವೇತನ ವಿತರಣೆ

Suddi Udaya
error: Content is protected !!