22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ: ಕೆರೆಯನ್ನು ಅಭಿವೃದ್ಧಿ ಪಡಿಸಲು ಲೋಕಾಯುಕ್ತ ಅಧಿಕಾರಿಗಳ ತಂಡ ಭೇಟಿ, ಪರಿಶೀಲನೆ

ಕುವೆಟ್ಟು: ಸರ್ಕಾರಿ ಕೆರೆಗಳ ಅಭಿವೃದ್ಧಿಯ ಸಲುವಾಗಿ ಲೋಕಾಯುಕ್ತ ಅಧಿಕಾರಿಗಳು ಕುವೆಟ್ಟು ಗ್ರಾಮ ವ್ಯಾಪ್ತಿಯಲ್ಲಿರುವ ಗುರುವಾಯನಕೆರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಕೆರೆಯನ್ನು ಅಭಿವೃದ್ಧಿಪಡಿಸುವ ಬಗ್ಗೆ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಲೋಕಾಯುಕ್ತ ಇನ್ಸೆಕ್ಟರ್ ಅಮಾನುಲ್ಲಾ, ಸಿಬ್ಬಂದಿ ಗಂಗಣ್ಣ, ವಿನಾಯಕ, ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ, ಡಿ.ಟಿ.ರವಿ ಕುಮಾರ್, ಕಂದಾಯ ಇನ್ಸೆಕ್ಟರ್ ಪ್ರತಿಷ್, ಕುವೆಟ್ಟು ಗ್ರಾ.ಪಂ ಪಿಡಿಓ ಇಮ್ಮಿಯಾಜ್, ಓಡಿಲ್ನಾಳ ಗ್ರಾಮ ಆಡಳಿತಾಧಿಕಾರಿ ಪೃಥ್ವಿರಾಜ್ ಶೆಟ್ಟಿ ಮತ್ತು ಕುವೆಟ್ಟು ಗ್ರಾಮ ಆಡಳಿ ತಧಿಕಾರಿ ಗೌತಮಿ ಉಪಸ್ಥಿತರಿದ್ದರು.

Related posts

ಚಾರ್ಮಾಡಿ ಘಾಟಿಯಲ್ಲಿ ಚಿರತೆ ಆತಂಕ: ಮಳೆಗಾಲದಲ್ಲಿ ಪ್ರವಾಸಿಗರಿಗೆ ಅರಣ್ಯ ಇಲಾಖೆ ಕಟ್ಟುನಿಟ್ಟಿನ ಎಚ್ಚರಿಕೆ

Suddi Udaya

ತಾಲೂಕು ಮಟ್ಟದ ಮಾದರಿ ತಯಾರಿ ಸ್ಪರ್ಧೆ: ಬೆಳ್ತಂಗಡಿ ಎಸ್. ಡಿ. ಎಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ಪ್ರತೀಕ್ ವಿ. ಶೆಟ್ಟಿ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಾಂಡ್ ಫೇಸ್ಟ್ ಪ್ರಯುಕ್ತ ಆಯೋಜಿಸಿದ್ದ ಲಕ್ಕಿ ಕೂಪನ್ ಬಿಡುಗಡೆ

Suddi Udaya

ಬರೆಂಗಾಯ ಶಾಲೆಯಲ್ಲಿ ಅಮೃತ ಮಹೋತ್ಸವದ ಪ್ರಯುಕ್ತ ಹಿರಿಯ ವಿದ್ಯಾರ್ಥಿಗಳಿಗೆ ಹಾಗೂ ಊರವರಿಗೆ ವಿವಿಧ ಆಟೋಟ ಸ್ಪರ್ಧೆಗಳು

Suddi Udaya

ಉಜಿರೆ ಹೆಗ್ಡೆ ಮೆಡಿಕಲ್ ವತಿಯಿಂದ ಆರ್ಥಿಕ ಸಂಕಷ್ಟಗೊಳಗಾದವರಿಗೆ ಉಚಿತ ಔಷಧಿ

Suddi Udaya

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ: ಸುಮಾರು 65 ಬಗೆಯ ವಿವಿಧ ಖಾದ್ಯಗಳು

Suddi Udaya
error: Content is protected !!