23.5 C
ಪುತ್ತೂರು, ಬೆಳ್ತಂಗಡಿ
June 8, 2026
ಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಚಾತುರ್ಮಾಸ್ಯ ವ್ರತಾಚರಣೆ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಆಶೀರ್ವಾದ ಪಡೆದ ಉಡುಪಿಯ ಮಾಜಿ ಶಾಸಕ ರಘುಪತಿ ಭಟ್

ಭಟ್ಕಳ ತಾಲೂಕಿನ ಕರಿಕಲ್ ಶ್ರೀ ರಾಮ ಧ್ಯಾನ ಮಂದಿರದಲ್ಲಿ ಆರಂಭವಾದ ಕನ್ಯಾಡಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಧೀಶರಾದ ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯದ ಕೊನೆಯ ದಿನದ ಕಾರ್ಯಕ್ರಮದಲ್ಲಿ ಉಡುಪಿಯ ಮಾಜಿ ಶಾಸಕ ರಘುಪತಿ ಭಟ್ ಪಾಲ್ಗೊಂಡು ಗುರುಗಳ ಆಶೀರ್ವಾದ ಪಡೆದರು.

Related posts

ಶಾಸಕ ಹರೀಶ್ ಪೂಂಜರವರಿಂದ ಪಡಂಗಡಿ ಸಹಕಾರಿ ಸಂಘದ ಕಾವಲುಗಾರ ಕೊಠಡಿಯ ಉದ್ಘಾಟನೆ

Suddi Udaya

ಪಶ್ಚಿಮ ಘಟ್ಟದ ಎಲ್ಲ ಅರಣ್ಯ ಒತ್ತುವರಿ ಮತ್ತು ಅನಧಿಕೃತ ಹೋಮ್ ಸ್ಟೇ, ಬಡಾವಣೆ, ರೆಸಾರ್ಟ್ ಗಳನ್ನು ತೆರವುಗೊಳಿಸುವಂತೆ ಅರಣ್ಯ ಸಚಿವರಿಂದ ಖಡಕ್ ಸೂಚನೆ

Suddi Udaya

ಪಯಾ೯ಯ ಪೀಠಾರೋಹಣ ಗೈಯ್ಯಲಿರುವ ಉಡುಪಿ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಗಳು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ನೆರಿಯ: ಕುಡುಮಡ್ಕ ಸೌಗಂಧಿಕ ಮನೆಯ ನೀಲಮ್ಮ ನಿಧನ

Suddi Udaya

ಸೆ.22-ಅ.1: ಬೂಡುಮುಗೇರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ

Suddi Udaya

ಉಜಿರೆಯಲ್ಲಿ ಪ್ರವೀಣ್ ರವರ ಮಾಲೀಕತ್ವದ ಶ್ರೀ ಗಣೇಶ್ ಮಲ್ಟಿ ಬ್ರಾಂಡ್ ಟಯರ್ & ಗ್ಯಾರೇಜ್ ಶುಭಾರಂಭ

Suddi Udaya
error: Content is protected !!