22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಿಜೆಪಿ ಬೆಳ್ತಂಗಡಿ ಸದಸ್ಯತಾ ಅಭಿಯಾನ ಕಾರ್ಯಾಗಾರ

ಬೆಳ್ತಂಗಡಿ :ಬಿಜೆಪಿ ಬೆಳ್ತಂಗಡಿ ಸದಸ್ಯತಾ ಅಭಿಯಾನ ಕಾರ್ಯಾಗಾರವು ಬೆಳ್ತಂಗಡಿ ಮಂಡಲ ಬಿಜೆಪಿ ಅಧ್ಯಕ್ಷ ಶ್ರೀನಿವಾಸ್ ರಾವ್ ರವರ ಅಧ್ಯಕ್ಷತೆಯಲ್ಲಿ ಆ.30 ರಂದು ಬಿಜೆಪಿ ಕಚೇರಿಯಲ್ಲಿ ನಡೆಯಿತು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಂಡಲದ ಉಸ್ತುವಾರಿ ಕಿಶೋರ್ ಕುಮಾರ್ ಪುತ್ತೂರು ಮಾಹಿತಿ ನೀಡಿದರು. ದೇವದಾಸ್ ಶೆಟ್ಟಿ ಸದಸ್ಯತಾ ಅಭಿಯಾನ ಮಾಹಿತಿ ನೀಡಿದರು. ಪ್ರದರ್ಶನ ಮಾಹಿತಿಯನ್ನು ಜಿಲ್ಲಾ ಕಾರ್ಯದರ್ಶಿ ಸೀತಾರಾಮ್ ನೀಡಿದರು.

ಜಿಲ್ಲಾ ಕಾರ್ಯದರ್ಶಿ ವಸಂತಿ ಮಚ್ಚಿನ ಉಪಸ್ಥಿತರಿದ್ದರು. ಮಂಡಲ ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ ಸ್ವಾಗತಿಸಿದರು. ಮಂಡಲ ಸಂಚಾಲಕರು ಯೋಗೀಶ್, ದಿನಕರ್ ಕುಲಾಲ್ ಉಪಸ್ಥಿತರಿದ್ದರು.

Related posts

ನ್ಯಾಯತರ್ಪು: ಜಾರಿಗೆಬೈಲು ಮಸೀದಿ ಬಳಿ ತಂಡಗಳ ನಡುವೆ ಹಲ್ಲೆ: ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ: ತಾಲೂಕು ಮಟ್ಟದ ಶಾಲಾ ಪ್ರಾರಂಭೋತ್ಸವ ಹಾಗೂ ಮೆಗಾ ಪೋಷಕರ ಸಭೆ

Suddi Udaya

ಮಿದುಳಿನ ರಕ್ತಸ್ರಾವ: ಮಹಿಳೆ ಮೃತ್ಯು

Suddi Udaya

ಮಾ.9: ಬಂಗಾಡಿ ಕೊಲ್ಲಿಯಲ್ಲಿ ಯುವ ನಾಯಕ ರಂಜನ್ ಜಿ ಗೌಡರವರ ಸಾರಥ್ಯದಲ್ಲಿ 26ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ ಕಂಬಳ

Suddi Udaya

ಸಿಯೋನ್ ಆಶ್ರಮ ಟ್ರಸ್ಟ್ ಗೆ “ಅತ್ಯುತ್ತಮ ಎನ್‌.ಜಿ.ಒ” ಪ್ರಶಸ್ತಿ

Suddi Udaya

ಕಂಬಳ ನಿರೂಪಕರಿಂದ ಛಾಯಾಗ್ರಾಹಕ ವೃತ್ತಿಯ ಬಗ್ಗೆ ಆಕ್ಷೇಪಾರ್ಹ ಮಾತು: ಛಾಯಾಗ್ರಾಹಕರ ಆಕ್ರೋಶ ರಾಜ್ಯ ಕಂಬಳ ಸಮಿತಿ ಅಧ್ಯಕ್ಷ ಐಕಳಬಾವ ಡಾ. ದೇವಿಪ್ರಸಾದ್ ಶೆಟ್ಟಿಯವರಿಗೆ ದೂರು

Suddi Udaya
error: Content is protected !!