23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ

ಬೆಳ್ತಂಗಡಿ: ನಾಡಿನ ಪ್ರಸಿದ್ದ ಮತ್ತು ಶುದ್ದತೆಗೆ ಹೆಸರುವಾಸಿಯಾದ ಮುಳಿಯ ಜುವೆಲ್ಸ್ ನ ಬೆಳ್ತಂಗಡಿ ಶಾಖೆಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆಯು ಆ.31 ರಂದು ನಡೆಯಿತು.

ಕಾರ್ಯಕ್ರಮದಲ್ಲಿ ಅಮರ್ ಡ್ರಗ್ ಹೌಸ್ ನ ಸುಜಾತ ಭಟ್ ಉದ್ಘಾಟಿಸಿ ಶುಭಹಾರೈಸಿದರು.
ಮುಖ್ಯ ತೀರ್ಪುಗಾರರಾಗಿ ಉಪನ್ಯಾಸಕಿ ಶ್ರೀಮತಿ ಹೇಮಾವತಿ ಕೆ, ಶ್ರೀಮತಿ ಆಶಾಕುಮಾರಿ ಪಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಮುಳಿಯ ಸಂಸ್ಥೆಯ ವ್ಯವಸ್ಥಾಪಕ ಲೋಹಿತ್ ಕುಮಾರ್ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಸ್ಪರ್ಧೆಯಲ್ಲಿ ಮುದ್ದು ಕೃಷ್ಣ, ಬಾಲ ಕೃಷ್ಣ, ರಾಧಾ ಕೃಷ್ಣ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದರು.

Related posts

ರಾಜ್ಯಮಟ್ಟದ ಕರಾಟೆ: ಕಾಯರ್ತಡ್ಕ ದಿವ್ಯಜ್ಯೋತಿ ಆಂ.ಮಾ. ಶಾಲೆಯ ಅಡ್ಲಿನ್ ಎಲಿಜಬೆತ್ ಜೆರಿನ್ ಗೆ ಚಿನ್ನದ ಪದಕ

Suddi Udaya

ಶ್ರೀ ಗೆಜ್ಜೆಗಿರಿ ಕ್ಷೇತ್ರ ಆಡಳಿತ ಸಮಿತಿ ಸಭೆ

Suddi Udaya

ವಿಧಾನ ಪರಿಷತ್ ಉಪ ಚುನಾವಣೆಗೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿಗಳ ನೇಮಕ

Suddi Udaya

ಧರ್ಮಸ್ಥಳ ಗ್ರಾ.ಪಂ. ವತಿಯಿಂದ ನಿವೃತ್ತ ಸರಕಾರಿ ಅಧಿಕಾರಿಗಳಿಗೆ ಸನ್ಮಾನ

Suddi Udaya

ಕರಾಯ: ಖಂಡಿಗ ನಿವಾಸಿ ಅಣ್ಣಿ ಗೌಡ ನಿಧನ

Suddi Udaya

ಬೆಳ್ತಂಗಡಿಯ ಜನಸ್ನೇಹಿ ಇನ್ಸ್ಪೆಕ್ಟರ್ ಸುಬ್ಬಪುರ ಮಠ ವರ್ಗಾವಣೆ

Suddi Udaya
error: Content is protected !!