April 7, 2025
ಗ್ರಾಮಾಂತರ ಸುದ್ದಿ

ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಇವರ 549 ಸೇವಾ ಯೋಜನೆ :15 ಜನ ಅಂದಕಲಾವಿದರಿಗೆರೂ.15 ಸಾವಿರ ರೂ. ನೆರವು

ಬೆಳ್ತಂಗಡಿ: ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಬೆಳ್ತಂಗಡಿ ತಾಲೂಕು ಇದರ ವತಿಯಿಂದ 549 ಸೇವಾ ಯೋಜನೆಯಾಗಿ ಶ್ರೀ ಶಾರದಾ ಅಂದರ ಗೀತ ಗಾಯನ ಕಾಲ ಸಂಘ ( ರಿ) ಇವರು ವರ್ಷಗಳಿಂದ ಒಂದು ಬಾಡಿಗೆ ಮನೆಯಲ್ಲಿ ವಾಸವಾಗಿದ್ದು ಈ ಸಂಸ್ಥೆಯಲ್ಲಿ ಒಟ್ಟು 15 ಜನ ಅಂದ ಕಲಾವಿದರಿದ್ದಾರೆ. ಇವರಿಗೆ ಈಗ ಕಾರ್ಯಕ್ರಮವಿಲ್ಲದೆ ಯಾವುದೇ. ಸಹಾಯದ ನಿರೀಕ್ಷೆ ಇಲ್ಲದನ್ನ ಅರಿತ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಇವರ ವತಿಯಿಂದ 15000 ಸಾವಿರ ರೂಪಾಯಿಗಳು ರಾಜ ಕೇಸರಿ ಸದಸ್ಯರ ಮತ್ತು ದಾನಿಗಳ ಮುಖಾಂತರ ಹಸ್ತಾಂತರಿ
ಸಲಾಯಿತು
ಈ ಸಂದರ್ಭದಲ್ಲಿ. ರಾಜ ಕೇಸರಿ ಸಂಘಟನೆಯ. ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ, ಕೋಶಾಧಿಕಾರಿಯ ಸಂತೋಷ್ ಉಜಿರೆ ಕ್ರೀಡಾ ಕಾರ್ಯದರ್ಶಿಯಾದ ಕಿಶನ್ ಲಾಯಿಲಾ..ಸದಸ್ಯರಾದ. ಶ್ರೀನಿವಾಸ್ ಗೌಡ. ಉಪಸ್ಥಿತರಿದ್ದರು

Related posts

ಶ್ರೀ.ಧ.ಮಂ.ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದ 30ನೇ ಘಟಿಕೋತ್ಸವದಲ್ಲಿ ಪದವಿ ಹಾಗೂ ಸ್ನಾತಕೋತ್ತರ ಶಿಕ್ಷಣ ಪೂರೈಸಿದ 114 ಮಂದಿಗೆ ಪದವಿ ಪ್ರದಾನ:

Suddi Udaya

ಉಜಿರೆ ಎಸ್. ಡಿ. ಎಂ. ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ

Suddi Udaya

ಗುರುದೇವ ಮಠದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ

Suddi Udaya

ಬಾಂಜಾರು ಮಲೆ ಶ್ರೀ ಮಹಾಗಣಪತಿ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಬಗ್ಗೆ ಸಾರ್ವಜನಿಕ ಸಮಾಲೋಚನಾ ಸಭೆ

Suddi Udaya

ಬಜೆಟ್ ನಲ್ಲಿ ನಕ್ಸಲ್ ಪೀಡಿತ ಪ್ರದೇಶಗಳ ಅಭಿವೃದ್ಧಿಗಾಗಿ 10 ಕೋಟಿ ವಿಶೇಷ ಪ್ಯಾಕೇಜ್ ಘೋಷಣೆ:ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ : ಶೇಖರ್ ಲಾಯಿಲ

Suddi Udaya
error: Content is protected !!