23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಇವರ 549 ಸೇವಾ ಯೋಜನೆ :15 ಜನ ಅಂದಕಲಾವಿದರಿಗೆರೂ.15 ಸಾವಿರ ರೂ. ನೆರವು

ಬೆಳ್ತಂಗಡಿ: ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಬೆಳ್ತಂಗಡಿ ತಾಲೂಕು ಇದರ ವತಿಯಿಂದ 549 ಸೇವಾ ಯೋಜನೆಯಾಗಿ ಶ್ರೀ ಶಾರದಾ ಅಂದರ ಗೀತ ಗಾಯನ ಕಾಲ ಸಂಘ ( ರಿ) ಇವರು ವರ್ಷಗಳಿಂದ ಒಂದು ಬಾಡಿಗೆ ಮನೆಯಲ್ಲಿ ವಾಸವಾಗಿದ್ದು ಈ ಸಂಸ್ಥೆಯಲ್ಲಿ ಒಟ್ಟು 15 ಜನ ಅಂದ ಕಲಾವಿದರಿದ್ದಾರೆ. ಇವರಿಗೆ ಈಗ ಕಾರ್ಯಕ್ರಮವಿಲ್ಲದೆ ಯಾವುದೇ. ಸಹಾಯದ ನಿರೀಕ್ಷೆ ಇಲ್ಲದನ್ನ ಅರಿತ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಇವರ ವತಿಯಿಂದ 15000 ಸಾವಿರ ರೂಪಾಯಿಗಳು ರಾಜ ಕೇಸರಿ ಸದಸ್ಯರ ಮತ್ತು ದಾನಿಗಳ ಮುಖಾಂತರ ಹಸ್ತಾಂತರಿ
ಸಲಾಯಿತು
ಈ ಸಂದರ್ಭದಲ್ಲಿ. ರಾಜ ಕೇಸರಿ ಸಂಘಟನೆಯ. ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ, ಕೋಶಾಧಿಕಾರಿಯ ಸಂತೋಷ್ ಉಜಿರೆ ಕ್ರೀಡಾ ಕಾರ್ಯದರ್ಶಿಯಾದ ಕಿಶನ್ ಲಾಯಿಲಾ..ಸದಸ್ಯರಾದ. ಶ್ರೀನಿವಾಸ್ ಗೌಡ. ಉಪಸ್ಥಿತರಿದ್ದರು

Related posts

ರಾತ್ರಿ 11 ಗಂಟೆಗೆ ಬೆಂಗಳೂರಿನಿಂದ ಹುಟ್ಟೂರಿನತ್ತ ವಸಂತ ಬಂಗೇರ ಮೃತದೇಹ; ನಾಳೆ ಬೆಳಗ್ಗೆ 4 ಗಂಟೆಗೆ ಬೆಳ್ತಂಗಡಿ ನಿವಾಸಕ್ಕೆ ಪಾರ್ಥೀವ ಶರೀರ ಆಗಮನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಕುಟುಂಬೋತ್ಸವ ಕಾರ್ಯಕ್ರಮ

Suddi Udaya

ಕಣಿಯೂರು: ವಿದ್ಯುತ್ ತಂತಿ ಸ್ಪರ್ಶಿಸಿ ನವಿಲು ಸಾವು

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ. ಅ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ನಡ ಗ್ರಾ.ಪಂ. ಉಪಾಧ್ಯಕ್ಷರಾಗಿ ಜಯ ಶೆಟ್ಟಿ ಬೊಲ್ಲೊಟ್ಟು ಅವಿರೋಧ ಆಯ್ಕೆ

Suddi Udaya

ಮೂಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದಿಂದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜಯಾನಂದ ಪೂಜಾರಿ ಲಾಯಿಲರವರಿಗೆ ಸನ್ಮಾನ

Suddi Udaya
error: Content is protected !!