September 6, 2026
ಗ್ರಾಮಾಂತರ ಸುದ್ದಿ

ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಇವರ 549 ಸೇವಾ ಯೋಜನೆ :15 ಜನ ಅಂದಕಲಾವಿದರಿಗೆರೂ.15 ಸಾವಿರ ರೂ. ನೆರವು

ಬೆಳ್ತಂಗಡಿ: ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಬೆಳ್ತಂಗಡಿ ತಾಲೂಕು ಇದರ ವತಿಯಿಂದ 549 ಸೇವಾ ಯೋಜನೆಯಾಗಿ ಶ್ರೀ ಶಾರದಾ ಅಂದರ ಗೀತ ಗಾಯನ ಕಾಲ ಸಂಘ ( ರಿ) ಇವರು ವರ್ಷಗಳಿಂದ ಒಂದು ಬಾಡಿಗೆ ಮನೆಯಲ್ಲಿ ವಾಸವಾಗಿದ್ದು ಈ ಸಂಸ್ಥೆಯಲ್ಲಿ ಒಟ್ಟು 15 ಜನ ಅಂದ ಕಲಾವಿದರಿದ್ದಾರೆ. ಇವರಿಗೆ ಈಗ ಕಾರ್ಯಕ್ರಮವಿಲ್ಲದೆ ಯಾವುದೇ. ಸಹಾಯದ ನಿರೀಕ್ಷೆ ಇಲ್ಲದನ್ನ ಅರಿತ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಇವರ ವತಿಯಿಂದ 15000 ಸಾವಿರ ರೂಪಾಯಿಗಳು ರಾಜ ಕೇಸರಿ ಸದಸ್ಯರ ಮತ್ತು ದಾನಿಗಳ ಮುಖಾಂತರ ಹಸ್ತಾಂತರಿ
ಸಲಾಯಿತು
ಈ ಸಂದರ್ಭದಲ್ಲಿ. ರಾಜ ಕೇಸರಿ ಸಂಘಟನೆಯ. ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ, ಕೋಶಾಧಿಕಾರಿಯ ಸಂತೋಷ್ ಉಜಿರೆ ಕ್ರೀಡಾ ಕಾರ್ಯದರ್ಶಿಯಾದ ಕಿಶನ್ ಲಾಯಿಲಾ..ಸದಸ್ಯರಾದ. ಶ್ರೀನಿವಾಸ್ ಗೌಡ. ಉಪಸ್ಥಿತರಿದ್ದರು

Related posts

ಸಿವಿಲ್‌ ಇಂಜಿನಿಯರಿಂಗ್‌ ಪ್ರಾಜೆಕ್ಟ್ ಆವಿಷ್ಕಾರಕ್ಕೆ ಇಂಗ್ಲೆಂಡ್‌ ಮೂಲದ ಪೇಟೆಂಟ್ ಲಭ್ಯ

Suddi Udaya

ತೋಟತ್ತಾಡಿ: ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಚಿಬಿದ್ರೆ ಇದರ ವಾರ್ಷಿಕೋತ್ಸವದ ಅಂಗವಾಗಿ ಮಹಿಳಾ ಬಿಲ್ಲವ ವೇದಿಕೆ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

Suddi Udaya

ಉಜಿರೆ ಎಸ್. ಡಿ. ಎಂ. ಪದವಿ ಪೂರ್ವ ಕಾಲೇಜಿನಲ್ಲಿ “ಭವಾನ್ ವಿದ್ಯಾಮ್ ದೇಹಿ” ಅಭಿಯಾನ

Suddi Udaya

ಡಾ|| ಹೇಮಾವತಿ ವೀ. ಹೆಗ್ಗಡೆಯವರ ಹುಟ್ಟುಹಬ್ಬ: ತಣ್ಣೀರುಪಂತ ವಲಯದ ಮಾಶಾಸನ ಪಡೆಯುವ ಫಲಾನುಭವಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ಬೆಳ್ತಂಗಡಿ: ಬಿಜೆಪಿ ಅಲ್ಪ ಸಂಖ್ಯಾತ ಮೋರ್ಚಾದ ಅಧ್ಯಕ್ಷರಾಗಿ ಆಯ್ಕೆ ಯಾದ ಸೇಬಾಷ್ಟಿಯನ್ ಪಿ ಸಿ ರವರಿಗೆ ಕೆ ಎಸ್ ಎಂ ಸಿ ಎ ಬೆಳ್ತಂಗಡಿ ವತಿಯಿಂದ ಅಭಿನಂದನೆ

Suddi Udaya

ಬಂದಾರು ಮತ್ತು ಮೊಗ್ರು ಬಿಜೆಪಿ ಶಕ್ತಿಕೇಂದ್ರದ ವತಿಯಿಂದ ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಪ್ರತಿಭಟನೆ

Suddi Udaya
error: Content is protected !!