September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆಯು ಸೆ.1ರಂದು ಪದ್ಮುಂಜ ಸಹಕಾರಿ ಸಂಘದ ರೈತ ಸಭಾ ಸಭಾಭವನದಲ್ಲಿ ಜರಗಿತು.

ಅಧ್ಯಕ್ಷತೆಯನ್ನು ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಕ್ಷಿತ್ ಪಣಿಕ್ಕರ ವಹಿಸಿದ್ದರು. ಈ ಸಾಲಿನ ವಾರ್ಷಿಕ ವ್ಯವಹಾರ 360.99 ಕೋಟಿ ನಡೆದಿದ್ದು ರೂ. 1.81 ಕೋಟಿ ಲಾಭ ಗಳಿಸಿದೆ ಸದಸ್ಯರಿಗೆ ಶೇ.13 ಡಿವಿಡೆಂಟ್ ನೀಡಲಾಯಿತು.

ಶೇಕಡಾ 100 ಫಲಿತಾಂಶ ಪಡೆದ ಶಾಲೆಯಾದ ಬೈಪಾಡಿ. ಮೋಗ್ರು. ಬುಳೆರಿ.ಸರಕಾರಿ ಪ್ರೌಢಶಾಲೆ.ಸರಕಾರಿ ಪದವಿ ಪೂರ್ವ ಕಾಲೇಜು ಪದ್ಮುಂಜ ಇದರ ಎಲ್ಲಾ ಮುಖ್ಯೋಪಾಧ್ಯಾಯರಿಗೆ ಮತ್ತು ಅಧ್ಯಕ್ಷರಿಗೆ ಸನ್ಮಾನ ಮಾಡಲಾಯಿತು.

ಸಾಧಕರಿಗೆ ಸನ್ಮಾನ : ಕುಶಾಲಪ್ಪ ಗೌಡ ಪೂವಾಜೆ. ದೇವಿಪ್ರಸಾದ್ ಕಡಮ್ಮಾಜೆ. ಸಂದೀಪ್. ಕುಶಾಲಪ್ಪ ಗೌಡ ಮುಗೇರಡ್ಕ. ಗಣೇಶ್. ಕೆ. ಚಂದ್ರಹಾಸ. ತೇಜಸ್ಸಿನಿ. ಕುಸುಮ ಮುಂತಾದವರನ್ನು ಸನ್ಮಾನ ಮಾಡಲಾಯಿತು.

ದ. ಕ. ಜಿಲ್ಲಾ SCDCC ಬ್ಯಾಂಕ್ ನ ನಿರ್ದೇಶಕರಾದ ಕುಶಾಲಪ್ಪ ಗೌಡ, ಉಪಾಧ್ಯಕ್ಷ ಅಶೋಕ,. ನಿರ್ದೇಶಕರಗಳಾದ ರಾಜೀವ್ ರೈ, ಉದಯ ಭಟ್, ಉದಯ ಬಿ.ಕೆ., ನಾರಾಯಣ ಗೌಡ, ರಾಮಣ್ಣ ಮಡಿವಾಳ, ಪಿಜಿನಾ ಮುಗೇರ, ಶೀಲಾವತಿ, ವಿನಯಶ್ರೀ, ದಿನೇಶ್ ನಾಯ್ಕ, ಕೇಶವ, ಡಿಸಿಸಿ ಪ್ರತಿನಿಧಿ ಸುದರ್ಶನ್ ಉಪಸ್ಥಿತರಿದ್ದರು.

ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅಂಕಿತ ವರದಿ ವಾಚಿಸಿದರು.

Related posts

ಮುಂಡೂರು ಪಾವನನಡೆ ಪ್ರತಿಷ್ಠಾನ ಪಾಪಿನಡೆ ಗುತ್ತುವಿನಲ್ಲಿ ಜುಮ್ರಾ ಜುಮಾದಿ ದೈವಗಳ ಪುನರ್‌ಪ್ರತಿಷ್ಠಾಪನೆ

Suddi Udaya

ನೈನಾಡು ಅಂಗನವಾಡಿ ಕೇಂದ್ರಕ್ಕೆ ಹಿಂಭಾಗದ ಕಾಂಪೌಂಡ್ ಗೋಡೆ ಕುಸಿದು ಹಾನಿ

Suddi Udaya

ಮೇ 21: ಅಳದಂಗಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಸುವರ್ಣ ಮಹೋತ್ಸವ ಸಮಾರೋಪ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಈದ್ ಮಿಲಾದ್ ಆಚರಣೆ

Suddi Udaya

ಬಳಂಜ: ಬೊಳ್ಳಜ್ಜ ಕ್ಷೇತ್ರದಲ್ಲಿ ಸ್ವಾಮಿ ಬೊಳ್ಳಜ್ಜ ಸಮವಸ್ತ್ರ ಅನಾವರಣ

Suddi Udaya

ಪಡ್ಯಾರಬೆಟ್ಟು ಕ್ಷೇತ್ರಕ್ಕೆ ಬೇಟಿ ನೀಡಿದ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ

Suddi Udaya
error: Content is protected !!