July 23, 2026
ಪ್ರಮುಖ ಸುದ್ದಿ

ಪದ್ಮುಂಜ ಸಹಕಾರ ಸಂಘದ ಮಹಾಸಭೆ : ಸಾಧಕರಿಗೆ, ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ, ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ವಿದ್ಯಾನಿಧಿ ವಿತರಣೆ

  • ರೂ.360.99 ಕೋಟಿ ವ್ಯವಹಾರ, ರೂ.1.81 ಕೋಟಿ ನಿವ್ವಳ ಲಾಭ, ಶೇ.13 ಡಿವಿಡೆಂಡ್ ಘೋಷಣೆ

ಪದ್ಮುಂಜ : ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘ ನಿಯಮಿತ ಇದರ ವಾರ್ಷಿಕ ಮಹಾಸಭೆ,ಸಾಧಕರಿಗೆ, ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ, ಎಸ್, ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ವಿದ್ಯಾನಿಧಿ ವಿತರಣೆ ಸೆ 1ರoದು ಸಂಘದ ಸಭಾಭವನ ದಲ್ಲಿ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ, ಇವರ ಅಧ್ಯಕ್ಷತೆಯಲ್ಲಿ ಜರಗಿತು

ಸಂಘವು 2023-24 ನೇ ಸಾಲಿನಲ್ಲಿ ರೂ.360.99 ಕೋಟಿ ವ್ಯವಹಾರ, ರೂ.1.81 ಕೋಟಿ ನಿವ್ವಳ ಲಾಭ, ಶೇ.13 ಡಿವಿಡೆಂಡ್ ಘೋಷಿಸಲಾಯಿತು. ಸಂಘದ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ ಸ್ವಾಗತಿಸಿ, ಸಂಘದ ಮುಖ್ಯಕಾರ್ಯನಿರ್ವಣಾಧಿಕಾರಿ ಅಂಕಿತಾ ವಾರ್ಷಿಕ ವರದಿ ಲೆಕ್ಕಪತ್ರ ಮಂಡಿಸಿದರು.

ಉಪಾಧ್ಯಕ್ಷರಾದ ಅಶೋಕ ಗೌಡ,ನಿರ್ದೇಶಕರಾದ ಉದಯ ಬಿ.ಕೆ,ಉದಯ ಭಟ್,ನಾರಾಯಣ ಗೌಡ, ರಾಜೀವ ರೈ,ವಿನಯಶ್ರೀ, ಶೀಲಾವತಿ, ದಿನೇಶ್ ನಾಯ್ಕ್, ಪಿಜಿನ ಮುಗೇರ, ಬ್ಯಾಂಕ್ ಪ್ರತಿನಿಧಿ ಸುದರ್ಶನ್, ಸಿಬ್ಬಂದಿ ವರ್ಗ, ಸಂಘದ ಸದಸ್ಯರು ಉಪಸ್ಥಿತರಿದ್ದರು

Related posts

ಶಿಬರಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದ ಅನ್ನಛತ್ರ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇ. ಧ.ಗ್ರಾ. ಯೋಜನೆಯಿಂದ ಅನುದಾನದ ಮಂಜೂರಾತಿ ಪತ್ರ ವಿತರಣೆ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನ: ಶಾಸ್ತಾರ ದೇವರ ಗರ್ಭ ಗುಡಿಯ ಬ್ರಹ್ಮಕಲಶೋತ್ಸವ ಸಮಿತಿ ರಚನೆ

Suddi Udaya

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ: ರೂ. 65ಲಕ್ಷ ಲಾಭ, ಶೇ.15 ಡಿವಿಡೆಂಟ್

Suddi Udaya

ಬಿಜೆಪಿ ದ.ಕ. ಜಿಲ್ಲೆ, ಬೆಳ್ತಂಗಡಿ ಮಂಡಲ ರೈತ ಮೋರ್ಚಾದ ವತಿಯಿಂದ ಪೆಟ್ರೋಲ್, ಡಿಸೇಲ್ ಮತ್ತು ಹಾಲಿನ ದರ ಏರಿಕೆ ಖಂಡಿಸಿ ಹಾಗೂ ಹಾಲಿನ ಪ್ರೋತ್ಸಾಹಧನ ಬಿಡುಗಡೆಗೊಳಿಸದಿರುವುದನ್ನು ಖಂಡಿಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ

Suddi Udaya

ಜೂ.28: ಬೆಳ್ತಂಗಡಿ ತಾಲೂಕಿನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ-ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಮೂರು ಕಡೆ ಸಮಾರಂಭ

Suddi Udaya

ವೇಣೂರು: ಪಲ್ಗುಣಿ ನದಿಯಿಂದ ಅಕ್ರಮ ಮರಳು ಸಾಗಟ: ವೇಣೂರು ಪೊಲೀಸರಿಂದ ದಾಳಿ: ಆರೋಪಿಗಳ ಸಹಿತ ಪಿಕಪ್‌ ವಾಹನ ವಶ

Suddi Udaya
error: Content is protected !!