25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬೆಳ್ತಂಗಡಿ: ಸವಣಾಲುವಿನಲ್ಲಿ ಬೋನಿಗೆ ಬಿದ್ದ ಚಿರತೆ

ಬೆಳ್ತಂಗಡಿ: ಸವಣಾಲು ಬಳಿ ಚಿರತೆಯೊಂದು ಬೋನಿಗೆ ಬಿದ್ದ ಘಟನೆ ಆ.31ರಂದು ರಾತ್ರಿ ನಡೆದಿದೆ.

ಸವಣಾಲು ಗ್ರಾಮದಲ್ಲಿ ಕಳೆದ ಎರಡು ತಿಂಗಳ ಹಿಂದೆ ಚಿರತೆಯೊಂದು ಕಾಣಿಸಿದ್ದು, ಸ್ಥಳೀಯರಿಗೆ ಆತಂಕ ಎದುರಾಗಿತ್ತು.

ಈ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ನೀಡಿದಾಗ ಅರಣ್ಯ ಇಲಾಖೆಯ ಅಧಿಕಾರಿಗಳು ಪರಿಶೀಲಿಸಿ ಗುರಿಕಂಡ ಆನಂದ ಶೆಟ್ಟಿ ಎಂಬವರ ಮನೆಯ ಬಳಿ ಎರಡು ತಿಂಗಳ ಹಿಂದೆ ಚಿರತೆ ಹಿಡಿಯಲು ಬೋನ್ ಅಳವಡಿಸಿ ಅದರಲ್ಲಿ ಕೋಳಿ ಇಡಲಾಗಿತ್ತು. ಕಳೆದ  ಮಧ್ಯರಾತ್ರಿ ಚಿರತೆ ಕೋಳಿ ಹಿಡಿಯಲು ಬೋನಿನೊಳಗೆ ಹೋಗಿ ಸೆರೆಯಾಗಿದೆ. ಈಗಾಗಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಲಾಗಿದ್ದು , ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದಾರೆ. ಚಿರತೆ ಸೇರೆಯಾಗಿದ್ದು  ಸ್ಥಳೀಯರ ಆತಂಕ ಕೊಂಚ ಮಟ್ಟಿಗೆ ದೂರವಾಗಿದೆ.

Related posts

ಸಿನಿಮಾರಂಗದ ಸೇವೆ : ಜಿ. ಕೃಷ್ಣ ಬೆಳ್ತಂಗಡಿ ಇವರಿಗೆ “ಡಾ. ಲೀಲಾವತಿ ಪ್ರಶಸ್ತಿ”

Suddi Udaya

ಜು.13: ಗುರುವಾಯನಕೆರೆ ವಿದ್ಯುತ್ ನಿಲುಗಡೆ

Suddi Udaya

ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ರವರಿಗೆ ಬೆಳ್ತಂಗಡಿ ಬಿಜೆಪಿ ಮಂಡಲದಿಂದ ಸ್ವಾಗತ

Suddi Udaya

ಉಜಿರೆಯ ಬೆನಕ ಆಸ್ಪತ್ರೆಯಲ್ಲಿ ಕೈ ಮತ್ತು ಮೈಕ್ರೊಸರ್ಜರಿ ಸೇವೆಗೆ ಚಾಲನೆ

Suddi Udaya

ಶಿರ್ಲಾಲು ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಹಾಗೂ ಜಂಟಿ ಸಂಘಟನೆ ವತಿಯಿಂದ ಆಟಿದ ಅಟೀಲ್ ಕಾರ್ಯಕ್ರಮ

Suddi Udaya

ಕುತ್ಲೂರು ಸ.ಉ.ಪ್ರಾ. ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿಗೆ ಗೌರವ

Suddi Udaya
error: Content is protected !!