25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬೆಳ್ತಂಗಡಿ: ಸವಣಾಲುವಿನಲ್ಲಿ ಬೋನಿಗೆ ಬಿದ್ದ ಚಿರತೆ

ಬೆಳ್ತಂಗಡಿ: ಸವಣಾಲು ಬಳಿ ಚಿರತೆಯೊಂದು ಬೋನಿಗೆ ಬಿದ್ದ ಘಟನೆ ಆ.31ರಂದು ರಾತ್ರಿ ನಡೆದಿದೆ.

ಸವಣಾಲು ಗ್ರಾಮದಲ್ಲಿ ಕಳೆದ ಎರಡು ತಿಂಗಳ ಹಿಂದೆ ಚಿರತೆಯೊಂದು ಕಾಣಿಸಿದ್ದು, ಸ್ಥಳೀಯರಿಗೆ ಆತಂಕ ಎದುರಾಗಿತ್ತು.

ಈ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ನೀಡಿದಾಗ ಅರಣ್ಯ ಇಲಾಖೆಯ ಅಧಿಕಾರಿಗಳು ಪರಿಶೀಲಿಸಿ ಗುರಿಕಂಡ ಆನಂದ ಶೆಟ್ಟಿ ಎಂಬವರ ಮನೆಯ ಬಳಿ ಎರಡು ತಿಂಗಳ ಹಿಂದೆ ಚಿರತೆ ಹಿಡಿಯಲು ಬೋನ್ ಅಳವಡಿಸಿ ಅದರಲ್ಲಿ ಕೋಳಿ ಇಡಲಾಗಿತ್ತು. ಕಳೆದ  ಮಧ್ಯರಾತ್ರಿ ಚಿರತೆ ಕೋಳಿ ಹಿಡಿಯಲು ಬೋನಿನೊಳಗೆ ಹೋಗಿ ಸೆರೆಯಾಗಿದೆ. ಈಗಾಗಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಲಾಗಿದ್ದು , ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದಾರೆ. ಚಿರತೆ ಸೇರೆಯಾಗಿದ್ದು  ಸ್ಥಳೀಯರ ಆತಂಕ ಕೊಂಚ ಮಟ್ಟಿಗೆ ದೂರವಾಗಿದೆ.

Related posts

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ನಾತಕೋತ್ತರ ಕೇಂದ್ರದ ವತಿಯಿಂದ “ಪೌಷ್ಟಿಕ ಆಹಾರ & ಆರೋಗ್ಯ ” ಕಾರ್ಯಕ್ರಮ

Suddi Udaya

ಸೋಣಂದೂರು: ಮೊದಲೆ–ಸಬರಬೈಲು–ಪಡಂಗಡಿ ಸಂಪರ್ಕ ಸೇತುವೆ ದುರಸ್ತಿಗೆ ಆಗ್ರಹ

Suddi Udaya

ಇಳಿಯೂರು ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನಕ್ಕೆ ಸಿಡಿಲು ಬಡಿದು ಹಾನಿ

Suddi Udaya

ಅಳದಂಗಡಿ ಸರಕಾರಿ ಪ್ರೌಢ ಶಾಲೆಗೆ ಶೇ. 98.75 ಫಲಿತಾಂಶ

Suddi Udaya

ಪ್ರವರ್ಗ-1 ರಲ್ಲಿರುವ ಹಿಂದುಳಿದ ಜಾತಿಯ ಮೀನುಗಾರ ಮೊಗೇರರಿಗೆ ಪ.ಜಾತಿಯ ಪ್ರಮಾಣ ಪತ್ರ ನೀಡುವ ಹುನ್ನಾರದ ವಿರುದ್ಧ ಚುನಾವಣೆ ಬಳಿಕ ಪ್ರತಿಭಟನೆ: ಅಶೋಕ್ ಕೊಂಚಾಡಿ

Suddi Udaya

ಎ.30-ಮೇ.3: ಮಾನ್ಯ ಸತ್ಯಚಾವಡಿ ತರವಾಡು ಮನೆಯ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ: ಸಮಾಲೋಚನೆ ಸಭೆ, ಭರದಿಂದ ಸಾಗುತ್ತಿದೆ ಜೀರ್ಣೋದ್ಧಾರ ಕೆಲಸ

Suddi Udaya
error: Content is protected !!