26.9 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿ

ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಇವರ 549 ಸೇವಾ ಯೋಜನೆ :15 ಜನ ಅಂದಕಲಾವಿದರಿಗೆರೂ.15 ಸಾವಿರ ರೂ. ನೆರವು

ಬೆಳ್ತಂಗಡಿ: ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಬೆಳ್ತಂಗಡಿ ತಾಲೂಕು ಇದರ ವತಿಯಿಂದ 549 ಸೇವಾ ಯೋಜನೆಯಾಗಿ ಶ್ರೀ ಶಾರದಾ ಅಂದರ ಗೀತ ಗಾಯನ ಕಾಲ ಸಂಘ ( ರಿ) ಇವರು ವರ್ಷಗಳಿಂದ ಒಂದು ಬಾಡಿಗೆ ಮನೆಯಲ್ಲಿ ವಾಸವಾಗಿದ್ದು ಈ ಸಂಸ್ಥೆಯಲ್ಲಿ ಒಟ್ಟು 15 ಜನ ಅಂದ ಕಲಾವಿದರಿದ್ದಾರೆ. ಇವರಿಗೆ ಈಗ ಕಾರ್ಯಕ್ರಮವಿಲ್ಲದೆ ಯಾವುದೇ. ಸಹಾಯದ ನಿರೀಕ್ಷೆ ಇಲ್ಲದನ್ನ ಅರಿತ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಇವರ ವತಿಯಿಂದ 15000 ಸಾವಿರ ರೂಪಾಯಿಗಳು ರಾಜ ಕೇಸರಿ ಸದಸ್ಯರ ಮತ್ತು ದಾನಿಗಳ ಮುಖಾಂತರ ಹಸ್ತಾಂತರಿ
ಸಲಾಯಿತು
ಈ ಸಂದರ್ಭದಲ್ಲಿ. ರಾಜ ಕೇಸರಿ ಸಂಘಟನೆಯ. ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ, ಕೋಶಾಧಿಕಾರಿಯ ಸಂತೋಷ್ ಉಜಿರೆ ಕ್ರೀಡಾ ಕಾರ್ಯದರ್ಶಿಯಾದ ಕಿಶನ್ ಲಾಯಿಲಾ..ಸದಸ್ಯರಾದ. ಶ್ರೀನಿವಾಸ್ ಗೌಡ. ಉಪಸ್ಥಿತರಿದ್ದರು

Related posts

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೆಂಟಿಲೇಟರ್ ನಿರ್ವಹಣಾ ತರಬೇತಿ

Suddi Udaya

ಕೊಯ್ಯೂರು: ಶ್ರೀ ಪಂಚದುರ್ಗಾಪರಮೇಶ್ವರಿ ಭಜನಾ ಮಂಡಳಿಯಿಂದ ಮಕ್ಕಳ ಕುಣಿತ ಭಜನಾ ತಂಡದ ಉದ್ಘಾಟನಾ ಕಾರ್ಯಕ್ರಮ

Suddi Udaya

ಶಿರ್ಲಾಲು :55 ಕೆಜಿ ವಿಭಾಗದ ಅಂತರ್ ಜಿಲ್ಲಾ ಮಟ್ಟದ ಮುಕ್ತ ಕಬಡ್ಡಿ ಪಂದ್ಯಾವಳಿ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಪಡ್ಪು ಶಾಖಾ ಕಟ್ಟಡ ಶುಭಾರಂಭ

Suddi Udaya

ಶಿಬಾಜೆ: ಮಧು ಎಂಟರ್ ಪ್ರೈಸಸ್ ಶುಭಾರಂಭ

Suddi Udaya

ಮುಂಡಾಜೆ ಪ್ರೌಢ ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!