32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿ

ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಇವರ 549 ಸೇವಾ ಯೋಜನೆ :15 ಜನ ಅಂದಕಲಾವಿದರಿಗೆರೂ.15 ಸಾವಿರ ರೂ. ನೆರವು

ಬೆಳ್ತಂಗಡಿ: ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಬೆಳ್ತಂಗಡಿ ತಾಲೂಕು ಇದರ ವತಿಯಿಂದ 549 ಸೇವಾ ಯೋಜನೆಯಾಗಿ ಶ್ರೀ ಶಾರದಾ ಅಂದರ ಗೀತ ಗಾಯನ ಕಾಲ ಸಂಘ ( ರಿ) ಇವರು ವರ್ಷಗಳಿಂದ ಒಂದು ಬಾಡಿಗೆ ಮನೆಯಲ್ಲಿ ವಾಸವಾಗಿದ್ದು ಈ ಸಂಸ್ಥೆಯಲ್ಲಿ ಒಟ್ಟು 15 ಜನ ಅಂದ ಕಲಾವಿದರಿದ್ದಾರೆ. ಇವರಿಗೆ ಈಗ ಕಾರ್ಯಕ್ರಮವಿಲ್ಲದೆ ಯಾವುದೇ. ಸಹಾಯದ ನಿರೀಕ್ಷೆ ಇಲ್ಲದನ್ನ ಅರಿತ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಇವರ ವತಿಯಿಂದ 15000 ಸಾವಿರ ರೂಪಾಯಿಗಳು ರಾಜ ಕೇಸರಿ ಸದಸ್ಯರ ಮತ್ತು ದಾನಿಗಳ ಮುಖಾಂತರ ಹಸ್ತಾಂತರಿ
ಸಲಾಯಿತು
ಈ ಸಂದರ್ಭದಲ್ಲಿ. ರಾಜ ಕೇಸರಿ ಸಂಘಟನೆಯ. ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ, ಕೋಶಾಧಿಕಾರಿಯ ಸಂತೋಷ್ ಉಜಿರೆ ಕ್ರೀಡಾ ಕಾರ್ಯದರ್ಶಿಯಾದ ಕಿಶನ್ ಲಾಯಿಲಾ..ಸದಸ್ಯರಾದ. ಶ್ರೀನಿವಾಸ್ ಗೌಡ. ಉಪಸ್ಥಿತರಿದ್ದರು

Related posts

ಧರ್ಮಸ್ಥಳ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ 56ನೇ ವರ್ಷದ ಪಟ್ಟಾಭಿಷೇಕ ವರ್ಧಂತ್ಯುತ್ಸವ

Suddi Udaya

ಓಡಿಲ್ನಾಳ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ‌, ಚಪ್ಪರ ಮುಹೂರ್ತ ಹಾಗೂ ಕೆರೆಯ ಜಾಗದ ಮುಹೂರ್ತ

Suddi Udaya

ದ್ವೇಷ ಭಾಷಣ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿ ರವರಿಗೆ ಜಾಮೀನು ಮಂಜೂರು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿ ಡಾ| ಡಿ. ಹೆಗ್ಗಡೆಯವರ ವಿರುದ್ಧ ಮಾನಹಾನಿ ಹೇಳಿಕೆಗಳನ್ನು ನೀಡದಂತೆ ಹೈಕೋರ್ಟ್ ಮಹತ್ವದ ತೀರ್ಪು

Suddi Udaya

ಡಿ.13-14: ಅಮೃತ ಮಹೋತ್ಸವದ ಸಂಭ್ರಮದಲ್ಲಿರುವ ಕೊಯ್ಯೂರು ಶಾಲೆ: ಮೋಹನ್ ಕುಮಾರ್ ನೇತೃತ್ವದಲ್ಲಿ ಬದುಕು ಕಟ್ಟೋಣ ಬನ್ನಿ ತಂಡದಿಂದ ಕೊಡುಗೆಗಳ ಹಸ್ತಾಂತರ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ. ಬಿ.ಎಸ್. ಇ) ಶಾಲೆಯಲ್ಲಿ ಕ್ರೀಡಾ ಬೇಸಿಗೆ ಶಿಬಿರಕ್ಕೆ ಚಾಲನೆ

Suddi Udaya
error: Content is protected !!