September 6, 2026
ಗ್ರಾಮಾಂತರ ಸುದ್ದಿ

ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಇವರ 549 ಸೇವಾ ಯೋಜನೆ :15 ಜನ ಅಂದಕಲಾವಿದರಿಗೆರೂ.15 ಸಾವಿರ ರೂ. ನೆರವು

ಬೆಳ್ತಂಗಡಿ: ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಬೆಳ್ತಂಗಡಿ ತಾಲೂಕು ಇದರ ವತಿಯಿಂದ 549 ಸೇವಾ ಯೋಜನೆಯಾಗಿ ಶ್ರೀ ಶಾರದಾ ಅಂದರ ಗೀತ ಗಾಯನ ಕಾಲ ಸಂಘ ( ರಿ) ಇವರು ವರ್ಷಗಳಿಂದ ಒಂದು ಬಾಡಿಗೆ ಮನೆಯಲ್ಲಿ ವಾಸವಾಗಿದ್ದು ಈ ಸಂಸ್ಥೆಯಲ್ಲಿ ಒಟ್ಟು 15 ಜನ ಅಂದ ಕಲಾವಿದರಿದ್ದಾರೆ. ಇವರಿಗೆ ಈಗ ಕಾರ್ಯಕ್ರಮವಿಲ್ಲದೆ ಯಾವುದೇ. ಸಹಾಯದ ನಿರೀಕ್ಷೆ ಇಲ್ಲದನ್ನ ಅರಿತ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಇವರ ವತಿಯಿಂದ 15000 ಸಾವಿರ ರೂಪಾಯಿಗಳು ರಾಜ ಕೇಸರಿ ಸದಸ್ಯರ ಮತ್ತು ದಾನಿಗಳ ಮುಖಾಂತರ ಹಸ್ತಾಂತರಿ
ಸಲಾಯಿತು
ಈ ಸಂದರ್ಭದಲ್ಲಿ. ರಾಜ ಕೇಸರಿ ಸಂಘಟನೆಯ. ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ, ಕೋಶಾಧಿಕಾರಿಯ ಸಂತೋಷ್ ಉಜಿರೆ ಕ್ರೀಡಾ ಕಾರ್ಯದರ್ಶಿಯಾದ ಕಿಶನ್ ಲಾಯಿಲಾ..ಸದಸ್ಯರಾದ. ಶ್ರೀನಿವಾಸ್ ಗೌಡ. ಉಪಸ್ಥಿತರಿದ್ದರು

Related posts

ಉಜಿರೆ: ಅಭ್ಯಾಸ್ ಪಿಯು ಕಾಲೇಜಿನಲ್ಲಿ ಸಿಎ ಪೌಂಢೇಶನ್ ತರಬೇತಿ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ, ಮಂಗಳೂರು ಜಿಲ್ಲಾ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಮೇಲ್ಮನವಿ ವಜಾ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತಿಟ್ಟ ಪ್ರಕರಣ : 10 ತಿಂಗಳು ಕಳೆದರೂ ಕಾರ್ಮಿಕರಿಗೆ ಸಿಗದ ಕೂಲಿ, ಬಾಡಿಗೆ

Suddi Udaya

ಬೆಳ್ತಂಗಡಿ ಭಾರತೀಯ ಕಿಸಾನ್ ಸಂಘದ ಮಾಸಿಕ ಸಭೆ ಹಾಗೂ ಶ್ರೀ ಬಲರಾಮರ ಜಯಂತಿ ಆಚರಣೆ

Suddi Udaya

ಮದ್ದಡ್ಕ ನೆಲ್ಲಿಫಲ್ಕೆ ನಿವಾಸಿ ಬಾಬು ಮೊಗೇರ ನಿಧನ

Suddi Udaya

ವನಮಹೋತ್ಸವ ಆಚರಣೆ: ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಪರಿಸರದಲ್ಲಿ ಗಿಡ ನೆಟ್ಟು ಪರಿಸರ ಸಂರಕ್ಷಣೆಯ ಸಂದೇಶ

Suddi Udaya
error: Content is protected !!