23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿ

ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಇವರ 549 ಸೇವಾ ಯೋಜನೆ :15 ಜನ ಅಂದಕಲಾವಿದರಿಗೆರೂ.15 ಸಾವಿರ ರೂ. ನೆರವು

ಬೆಳ್ತಂಗಡಿ: ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಬೆಳ್ತಂಗಡಿ ತಾಲೂಕು ಇದರ ವತಿಯಿಂದ 549 ಸೇವಾ ಯೋಜನೆಯಾಗಿ ಶ್ರೀ ಶಾರದಾ ಅಂದರ ಗೀತ ಗಾಯನ ಕಾಲ ಸಂಘ ( ರಿ) ಇವರು ವರ್ಷಗಳಿಂದ ಒಂದು ಬಾಡಿಗೆ ಮನೆಯಲ್ಲಿ ವಾಸವಾಗಿದ್ದು ಈ ಸಂಸ್ಥೆಯಲ್ಲಿ ಒಟ್ಟು 15 ಜನ ಅಂದ ಕಲಾವಿದರಿದ್ದಾರೆ. ಇವರಿಗೆ ಈಗ ಕಾರ್ಯಕ್ರಮವಿಲ್ಲದೆ ಯಾವುದೇ. ಸಹಾಯದ ನಿರೀಕ್ಷೆ ಇಲ್ಲದನ್ನ ಅರಿತ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಇವರ ವತಿಯಿಂದ 15000 ಸಾವಿರ ರೂಪಾಯಿಗಳು ರಾಜ ಕೇಸರಿ ಸದಸ್ಯರ ಮತ್ತು ದಾನಿಗಳ ಮುಖಾಂತರ ಹಸ್ತಾಂತರಿ
ಸಲಾಯಿತು
ಈ ಸಂದರ್ಭದಲ್ಲಿ. ರಾಜ ಕೇಸರಿ ಸಂಘಟನೆಯ. ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ, ಕೋಶಾಧಿಕಾರಿಯ ಸಂತೋಷ್ ಉಜಿರೆ ಕ್ರೀಡಾ ಕಾರ್ಯದರ್ಶಿಯಾದ ಕಿಶನ್ ಲಾಯಿಲಾ..ಸದಸ್ಯರಾದ. ಶ್ರೀನಿವಾಸ್ ಗೌಡ. ಉಪಸ್ಥಿತರಿದ್ದರು

Related posts

ಲೋಕಸಭಾ ಚುನಾವಣೆ, ಶಾಸಕ ಹರೀಶ್ ಪೂಂಜರವರು ತಾಲೂಕಿನ ಹಲವಾರು ಮತಗಟ್ಟೆಗಳಿಗೆ ಭೇಟಿ

Suddi Udaya

ಕುದ್ರಡ್ಕ : ಪಾಲೇದು ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ನೂತನ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರು ಸದಸ್ಯರಿಂದ ರಕ್ಷಿತ್ ಶಿವರಾಂ ರಿಗೆ ಗೌರವ ಅರ್ಪಣೆ

Suddi Udaya

ಲಾಯಿಲ ಮತಗಟ್ಟೆಗೆ ವಿಧಾನ ಪರಿಷತ್ ಶಾಸಕ ಹರೀಶ್ ಕುಮಾರ್ ಭೇಟಿ

Suddi Udaya

ಶ್ರೀ ಧ.ಮಂ. ಆಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಹಾಸನ ಹಾಗೂ ಕೇಂದ್ರ ಸರ್ಕಾರದ ರಾಷ್ಟ್ರೀಯ ಭಾರತೀಯ ಆಯುರ್ವಿಜ್ಞಾನ ಸಂಪದ ಸಂಸ್ಥಾನ, ಹೈದರಾಬಾದ್ ನಡುವೆ ಹಸ್ತಪ್ರತಿಗಳ ಸಂಶೋಧನೆ ಕುರಿತು ಒಡಂಬಡಿಕೆ ಪತ್ರ ಹಸ್ತಾಂತರ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆಯ ಕೊಠಡಿಗಳ ನಿರ್ಮಾಣದ ಕಾಮಗಾರಿಗೆ ರೂ.5 ಲಕ್ಷ ಅನುದಾನ ಬಿಡುಗಡೆ: ಡಾ. ಡಿ ವೀರೇಂದ್ರ ಹೆಗ್ಗಡೆ

Suddi Udaya
error: Content is protected !!