22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆಯು ಸೆ.1ರಂದು ಪದ್ಮುಂಜ ಸಹಕಾರಿ ಸಂಘದ ರೈತ ಸಭಾ ಸಭಾಭವನದಲ್ಲಿ ಜರಗಿತು.

ಅಧ್ಯಕ್ಷತೆಯನ್ನು ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಕ್ಷಿತ್ ಪಣಿಕ್ಕರ ವಹಿಸಿದ್ದರು. ಈ ಸಾಲಿನ ವಾರ್ಷಿಕ ವ್ಯವಹಾರ 360.99 ಕೋಟಿ ನಡೆದಿದ್ದು ರೂ. 1.81 ಕೋಟಿ ಲಾಭ ಗಳಿಸಿದೆ ಸದಸ್ಯರಿಗೆ ಶೇ.13 ಡಿವಿಡೆಂಟ್ ನೀಡಲಾಯಿತು.

ಶೇಕಡಾ 100 ಫಲಿತಾಂಶ ಪಡೆದ ಶಾಲೆಯಾದ ಬೈಪಾಡಿ. ಮೋಗ್ರು. ಬುಳೆರಿ.ಸರಕಾರಿ ಪ್ರೌಢಶಾಲೆ.ಸರಕಾರಿ ಪದವಿ ಪೂರ್ವ ಕಾಲೇಜು ಪದ್ಮುಂಜ ಇದರ ಎಲ್ಲಾ ಮುಖ್ಯೋಪಾಧ್ಯಾಯರಿಗೆ ಮತ್ತು ಅಧ್ಯಕ್ಷರಿಗೆ ಸನ್ಮಾನ ಮಾಡಲಾಯಿತು.

ಸಾಧಕರಿಗೆ ಸನ್ಮಾನ : ಕುಶಾಲಪ್ಪ ಗೌಡ ಪೂವಾಜೆ. ದೇವಿಪ್ರಸಾದ್ ಕಡಮ್ಮಾಜೆ. ಸಂದೀಪ್. ಕುಶಾಲಪ್ಪ ಗೌಡ ಮುಗೇರಡ್ಕ. ಗಣೇಶ್. ಕೆ. ಚಂದ್ರಹಾಸ. ತೇಜಸ್ಸಿನಿ. ಕುಸುಮ ಮುಂತಾದವರನ್ನು ಸನ್ಮಾನ ಮಾಡಲಾಯಿತು.

ದ. ಕ. ಜಿಲ್ಲಾ SCDCC ಬ್ಯಾಂಕ್ ನ ನಿರ್ದೇಶಕರಾದ ಕುಶಾಲಪ್ಪ ಗೌಡ, ಉಪಾಧ್ಯಕ್ಷ ಅಶೋಕ,. ನಿರ್ದೇಶಕರಗಳಾದ ರಾಜೀವ್ ರೈ, ಉದಯ ಭಟ್, ಉದಯ ಬಿ.ಕೆ., ನಾರಾಯಣ ಗೌಡ, ರಾಮಣ್ಣ ಮಡಿವಾಳ, ಪಿಜಿನಾ ಮುಗೇರ, ಶೀಲಾವತಿ, ವಿನಯಶ್ರೀ, ದಿನೇಶ್ ನಾಯ್ಕ, ಕೇಶವ, ಡಿಸಿಸಿ ಪ್ರತಿನಿಧಿ ಸುದರ್ಶನ್ ಉಪಸ್ಥಿತರಿದ್ದರು.

ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅಂಕಿತ ವರದಿ ವಾಚಿಸಿದರು.

Related posts

ಮುಂಡಾಜೆ: ಚಾಮುಂಡಿನಗರ ಸ.ಕಿ.ಪ್ರಾ. ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya

ಅರಸಿನಮಕ್ಕಿಯಲ್ಲಿ 31ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ ಸಂಪನ್ನ

Suddi Udaya

ಬೆಳ್ತಂಗಡಿ ನ್ಯಾಯಾಲಯಕ್ಕೆ‌ ಹಾಜರಾದ ಬುರುಡೆ ಚಿನ್ನಯ್ಯ ವಾಪಸ್ ಶಿವಮೊಗ್ಗ ಜೈಲಿಗೆ ಭದ್ರತೆಯಲ್ಲಿ ಪ್ರಯಾಣ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಡೆಂಗ್ಯೊ ನಿರ್ಮೂಲನೆ ಮತ್ತು ಸ್ವಚ್ಚತೆ ಕಾರ್ಯಕ್ರಮ

Suddi Udaya

ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಿಗೆ ಜೈನ ಸಮುದಾಯದಿಂದ ಮನವಿ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಸನ್: ಅತ್ಯುತ್ತಮ ವಲಯ ಪ್ರಶಸ್ತಿಯಲ್ಲಿ ಬೆಳ್ತಂಗಡಿ ವಲಯ ತೃತೀಯ ಸ್ಥಾನ

Suddi Udaya
error: Content is protected !!