April 1, 2025
ಪ್ರಮುಖ ಸುದ್ದಿ

ಪದ್ಮುಂಜ ಸಹಕಾರ ಸಂಘದ ಮಹಾಸಭೆ : ಸಾಧಕರಿಗೆ, ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ, ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ವಿದ್ಯಾನಿಧಿ ವಿತರಣೆ

  • ರೂ.360.99 ಕೋಟಿ ವ್ಯವಹಾರ, ರೂ.1.81 ಕೋಟಿ ನಿವ್ವಳ ಲಾಭ, ಶೇ.13 ಡಿವಿಡೆಂಡ್ ಘೋಷಣೆ

ಪದ್ಮುಂಜ : ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘ ನಿಯಮಿತ ಇದರ ವಾರ್ಷಿಕ ಮಹಾಸಭೆ,ಸಾಧಕರಿಗೆ, ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ, ಎಸ್, ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ವಿದ್ಯಾನಿಧಿ ವಿತರಣೆ ಸೆ 1ರoದು ಸಂಘದ ಸಭಾಭವನ ದಲ್ಲಿ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ, ಇವರ ಅಧ್ಯಕ್ಷತೆಯಲ್ಲಿ ಜರಗಿತು

ಸಂಘವು 2023-24 ನೇ ಸಾಲಿನಲ್ಲಿ ರೂ.360.99 ಕೋಟಿ ವ್ಯವಹಾರ, ರೂ.1.81 ಕೋಟಿ ನಿವ್ವಳ ಲಾಭ, ಶೇ.13 ಡಿವಿಡೆಂಡ್ ಘೋಷಿಸಲಾಯಿತು. ಸಂಘದ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ ಸ್ವಾಗತಿಸಿ, ಸಂಘದ ಮುಖ್ಯಕಾರ್ಯನಿರ್ವಣಾಧಿಕಾರಿ ಅಂಕಿತಾ ವಾರ್ಷಿಕ ವರದಿ ಲೆಕ್ಕಪತ್ರ ಮಂಡಿಸಿದರು.

ಉಪಾಧ್ಯಕ್ಷರಾದ ಅಶೋಕ ಗೌಡ,ನಿರ್ದೇಶಕರಾದ ಉದಯ ಬಿ.ಕೆ,ಉದಯ ಭಟ್,ನಾರಾಯಣ ಗೌಡ, ರಾಜೀವ ರೈ,ವಿನಯಶ್ರೀ, ಶೀಲಾವತಿ, ದಿನೇಶ್ ನಾಯ್ಕ್, ಪಿಜಿನ ಮುಗೇರ, ಬ್ಯಾಂಕ್ ಪ್ರತಿನಿಧಿ ಸುದರ್ಶನ್, ಸಿಬ್ಬಂದಿ ವರ್ಗ, ಸಂಘದ ಸದಸ್ಯರು ಉಪಸ್ಥಿತರಿದ್ದರು

Related posts

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಅಬ್ದುಲ್ ರಝಾಕ್ ನೇಮಕ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ದೃಢ ಕಲಶ

Suddi Udaya

ಎನ್. ಆರ್ ಪುರ ಬಳಿ ಬೈಕಿಗೆ ಕಾರು ಡಿಕ್ಕಿ : ಬೈಕ್ ಸವಾರ ಓಡಿಲ್ನಾಳದ ಯುವಕ ಸಾವು

Suddi Udaya

ಉಪ್ಪಿನಂಗಡಿ ವಲಯ ಅರಣ್ಯ ವ್ಯಾಪ್ತಿಯ ಹತ್ಯಡ್ಕ ಪರಿಸರದಲ್ಲಿ ಮರಗಳ ಮಾರಣ ಹೋಮ-ಸಚಿವರಿಗೆ ದೂರು

Suddi Udaya

ಕೆ. ಪಿ. ಸಿ. ಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ಕಳಿಯ ಗ್ರಾ.ಪಂ. ಆಡಳಿತ ಮಂಡಳಿಯಿಂದ ಜಿಲ್ಲಾಧಿಕಾರಿ ಭೇಟಿ, ಪಂಚಾಯತ್ ವ್ಯಾಪ್ತಿಯಲ್ಲಿ ಜಾಗ ಗುರುತಿಸುವಿಕೆಗಾಗಿ ಮನವಿ ಸಲ್ಲಿಕೆ

Suddi Udaya
error: Content is protected !!