25.5 C
ಪುತ್ತೂರು, ಬೆಳ್ತಂಗಡಿ
June 8, 2026
ಪ್ರಮುಖ ಸುದ್ದಿ

ಪದ್ಮುಂಜ ಸಹಕಾರ ಸಂಘದ ಮಹಾಸಭೆ : ಸಾಧಕರಿಗೆ, ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ, ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ವಿದ್ಯಾನಿಧಿ ವಿತರಣೆ

  • ರೂ.360.99 ಕೋಟಿ ವ್ಯವಹಾರ, ರೂ.1.81 ಕೋಟಿ ನಿವ್ವಳ ಲಾಭ, ಶೇ.13 ಡಿವಿಡೆಂಡ್ ಘೋಷಣೆ

ಪದ್ಮುಂಜ : ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘ ನಿಯಮಿತ ಇದರ ವಾರ್ಷಿಕ ಮಹಾಸಭೆ,ಸಾಧಕರಿಗೆ, ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ, ಎಸ್, ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ವಿದ್ಯಾನಿಧಿ ವಿತರಣೆ ಸೆ 1ರoದು ಸಂಘದ ಸಭಾಭವನ ದಲ್ಲಿ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ, ಇವರ ಅಧ್ಯಕ್ಷತೆಯಲ್ಲಿ ಜರಗಿತು

ಸಂಘವು 2023-24 ನೇ ಸಾಲಿನಲ್ಲಿ ರೂ.360.99 ಕೋಟಿ ವ್ಯವಹಾರ, ರೂ.1.81 ಕೋಟಿ ನಿವ್ವಳ ಲಾಭ, ಶೇ.13 ಡಿವಿಡೆಂಡ್ ಘೋಷಿಸಲಾಯಿತು. ಸಂಘದ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ ಸ್ವಾಗತಿಸಿ, ಸಂಘದ ಮುಖ್ಯಕಾರ್ಯನಿರ್ವಣಾಧಿಕಾರಿ ಅಂಕಿತಾ ವಾರ್ಷಿಕ ವರದಿ ಲೆಕ್ಕಪತ್ರ ಮಂಡಿಸಿದರು.

ಉಪಾಧ್ಯಕ್ಷರಾದ ಅಶೋಕ ಗೌಡ,ನಿರ್ದೇಶಕರಾದ ಉದಯ ಬಿ.ಕೆ,ಉದಯ ಭಟ್,ನಾರಾಯಣ ಗೌಡ, ರಾಜೀವ ರೈ,ವಿನಯಶ್ರೀ, ಶೀಲಾವತಿ, ದಿನೇಶ್ ನಾಯ್ಕ್, ಪಿಜಿನ ಮುಗೇರ, ಬ್ಯಾಂಕ್ ಪ್ರತಿನಿಧಿ ಸುದರ್ಶನ್, ಸಿಬ್ಬಂದಿ ವರ್ಗ, ಸಂಘದ ಸದಸ್ಯರು ಉಪಸ್ಥಿತರಿದ್ದರು

Related posts

ಶ್ರೀ ಭಗವದ್ಗೀತಾ ಅಭಿಯಾನ – 2023: ಬೆಳ್ತಂಗಡಿ ತಾಲೂಕು ಮಟ್ಟದ ಭಗವದ್ಗೀತಾ ಸ್ಪರ್ಧೆಗಳು

Suddi Udaya

ಗಿರೀಶ್ ಮಟ್ಟಣ್ಣನವರ್ ಆಕ್ಷೇಪಾರ್ಹ ಹೇಳಿಕೆ: ಮೂರು ವಾರಗಳಲ್ಲಿ ತನಿಖೆ ನಡೆಸುವಂತೆ ರಾಜ್ಯ ಮಹಿಳಾ ಆಯೋಗಕ್ಕೆ  ಹೈಕೋರ್ಟ್ ಸೂಚನೆ

Suddi Udaya

ಮಣಿಪಾಲ ಕೆಎಂಸಿಯಿಂದ ಬೆಂಗಳೂರಿನ ಜಯದೇವಆಸ್ಪತ್ರೆಗೆ ಮಗು ವೃಂದಳನ್ನು ತುರ್ತು ಚಿಕಿತ್ಸೆಗೆ ಕರೆದೊಯ್ದ ಈಶ್ವರ್ ಮಲ್ಪೆ ಆಂಬುಲೆನ್ಸ್- ಜಿರೋ ಟ್ರಾಫಿಕ್‌ಗೆ ಸಹಕರಿಸಿದ ಸಾರ್ವಜನಿಕರು, ವಾಹನ ಸವಾರರು ಹಾಗೂ ಪೊಲೀಸರು

Suddi Udaya

ಬಂಟ್ವಾಳ ತಾಲೂಕು ಹಾಗೂ ಬೆಳ್ತಂಗಡಿ ತಾಲೂಕಿನ ಗಡಿ ಪ್ರದೇಶವಾದ ಬೆಂಚಿನಡ್ಕ – ಕಾಜಲ ಪರಿಸರದ ದಯನೀಯ ಸ್ಥಿತಿ:ಎರಡೂವರೆ ಅಡಿ ಅಗಲದ ಕಿರು ಜಾಗದಲ್ಲಿ ಸಂಚರಿಸಬೇಕಾದ ಪರಿಸ್ಥಿತಿ

Suddi Udaya

ಭಾರತದ ಉಪ ರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್‌ರವರಿಂದ ಸಿರಿ ಸಂಸ್ಥೆಯ ‘ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್’ ಲೋಕಾರ್ಪಣೆ

Suddi Udaya

ಉಜಿರೆ ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರ ಸಂಘ ಆಡಳಿತ ಮಂಡಳಿಯ 15 ನಿರ್ದೇಶಕರುಗಳ ಸ್ಥಾನಕ್ಕೆ ಅವಿರೋಧ ಆಯ್ಕೆ

Suddi Udaya
error: Content is protected !!