25.5 C
ಪುತ್ತೂರು, ಬೆಳ್ತಂಗಡಿ
April 24, 2026
ಪ್ರಮುಖ ಸುದ್ದಿ

ಪದ್ಮುಂಜ ಸಹಕಾರ ಸಂಘದ ಮಹಾಸಭೆ : ಸಾಧಕರಿಗೆ, ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ, ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ವಿದ್ಯಾನಿಧಿ ವಿತರಣೆ

  • ರೂ.360.99 ಕೋಟಿ ವ್ಯವಹಾರ, ರೂ.1.81 ಕೋಟಿ ನಿವ್ವಳ ಲಾಭ, ಶೇ.13 ಡಿವಿಡೆಂಡ್ ಘೋಷಣೆ

ಪದ್ಮುಂಜ : ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘ ನಿಯಮಿತ ಇದರ ವಾರ್ಷಿಕ ಮಹಾಸಭೆ,ಸಾಧಕರಿಗೆ, ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ, ಎಸ್, ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ವಿದ್ಯಾನಿಧಿ ವಿತರಣೆ ಸೆ 1ರoದು ಸಂಘದ ಸಭಾಭವನ ದಲ್ಲಿ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ, ಇವರ ಅಧ್ಯಕ್ಷತೆಯಲ್ಲಿ ಜರಗಿತು

ಸಂಘವು 2023-24 ನೇ ಸಾಲಿನಲ್ಲಿ ರೂ.360.99 ಕೋಟಿ ವ್ಯವಹಾರ, ರೂ.1.81 ಕೋಟಿ ನಿವ್ವಳ ಲಾಭ, ಶೇ.13 ಡಿವಿಡೆಂಡ್ ಘೋಷಿಸಲಾಯಿತು. ಸಂಘದ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ ಸ್ವಾಗತಿಸಿ, ಸಂಘದ ಮುಖ್ಯಕಾರ್ಯನಿರ್ವಣಾಧಿಕಾರಿ ಅಂಕಿತಾ ವಾರ್ಷಿಕ ವರದಿ ಲೆಕ್ಕಪತ್ರ ಮಂಡಿಸಿದರು.

ಉಪಾಧ್ಯಕ್ಷರಾದ ಅಶೋಕ ಗೌಡ,ನಿರ್ದೇಶಕರಾದ ಉದಯ ಬಿ.ಕೆ,ಉದಯ ಭಟ್,ನಾರಾಯಣ ಗೌಡ, ರಾಜೀವ ರೈ,ವಿನಯಶ್ರೀ, ಶೀಲಾವತಿ, ದಿನೇಶ್ ನಾಯ್ಕ್, ಪಿಜಿನ ಮುಗೇರ, ಬ್ಯಾಂಕ್ ಪ್ರತಿನಿಧಿ ಸುದರ್ಶನ್, ಸಿಬ್ಬಂದಿ ವರ್ಗ, ಸಂಘದ ಸದಸ್ಯರು ಉಪಸ್ಥಿತರಿದ್ದರು

Related posts

ಎಸ್.ಡಿ.ಪಿ.ಐ ಸೇರ್ಪಡೆಗೊಂಡಿದ್ದ ಜೆಡಿಎಸ್ ಮಹಿಳಾ ಘಟಕದ ಮಾಜಿ ಜಿಲ್ಲಾಧ್ಯಕ್ಷೆ ಸುಮತಿ ಹೆಗ್ಡೆಯವರ ನಿರ್ಧಾರ ಹಿಂತೆಗೆತ

Suddi Udaya

ಎಂಡೋಸಲ್ಫಾನ್ ಸಂತ್ರಸ್ಥರಿಂದ ಚುನಾವಣಾ ಬಹಿಷ್ಕಾರಕ್ಕೆ ನಿರ್ಧಾರ: ಚುನಾವಣಾ ಆಯೋಗ ಭೇಟಿ

Suddi Udaya

ಅಂಚೆ ಕಛೇರಿ ಉಳಿತಾಯ ಯೋಜನೆಗಳ ಬಡ್ಡಿ ದರದಲ್ಲಿ ಏರಿಕೆ

Suddi Udaya

ಗುರುವಾಯನಕೆರೆಯ ‘ಕೆರೆ’ ಗೆ ಲೋಕಾಯುಕ್ತ ನ್ಯಾಯಾಮೂರ್ತಿ ಭೇಟಿ, ಪರಿಶೀಲನೆ

Suddi Udaya

ಬಳೆಂಜ: ಕಾಪಿನಡ್ಕದಲ್ಲಿ ಪ್ರವಾಸಿಗರ ಕಾರು ಧರೆಗೆ ಡಿಕ್ಕಿ; ಚಾಲಕ ಸೇರಿದಂತೆ ಪ್ರಯಾಣಿಕರಿಗೆ ಗಾಯ

Suddi Udaya

ಜಿ.ಎಸ್.ಟಿ ನೋಟಿಸ್ ಹಿಂಪಡೆದ ರಾಜ್ಯ ಸರ್ಕಾರ: ಕಾಂಗ್ರೆಸ್ ಸರ್ಕಾರದ ತುಘಲಕ್ ನೀತಿ ಬಟಾ ಬಯಲು – ಹರೀಶ್ ಪೂಂಜ

Suddi Udaya
error: Content is protected !!