23.5 C
ಪುತ್ತೂರು, ಬೆಳ್ತಂಗಡಿ
June 8, 2026
ಪ್ರಮುಖ ಸುದ್ದಿ

ಪದ್ಮುಂಜ ಸಹಕಾರ ಸಂಘದ ಮಹಾಸಭೆ : ಸಾಧಕರಿಗೆ, ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ, ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ವಿದ್ಯಾನಿಧಿ ವಿತರಣೆ

  • ರೂ.360.99 ಕೋಟಿ ವ್ಯವಹಾರ, ರೂ.1.81 ಕೋಟಿ ನಿವ್ವಳ ಲಾಭ, ಶೇ.13 ಡಿವಿಡೆಂಡ್ ಘೋಷಣೆ

ಪದ್ಮುಂಜ : ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘ ನಿಯಮಿತ ಇದರ ವಾರ್ಷಿಕ ಮಹಾಸಭೆ,ಸಾಧಕರಿಗೆ, ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ, ಎಸ್, ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ವಿದ್ಯಾನಿಧಿ ವಿತರಣೆ ಸೆ 1ರoದು ಸಂಘದ ಸಭಾಭವನ ದಲ್ಲಿ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ, ಇವರ ಅಧ್ಯಕ್ಷತೆಯಲ್ಲಿ ಜರಗಿತು

ಸಂಘವು 2023-24 ನೇ ಸಾಲಿನಲ್ಲಿ ರೂ.360.99 ಕೋಟಿ ವ್ಯವಹಾರ, ರೂ.1.81 ಕೋಟಿ ನಿವ್ವಳ ಲಾಭ, ಶೇ.13 ಡಿವಿಡೆಂಡ್ ಘೋಷಿಸಲಾಯಿತು. ಸಂಘದ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ ಸ್ವಾಗತಿಸಿ, ಸಂಘದ ಮುಖ್ಯಕಾರ್ಯನಿರ್ವಣಾಧಿಕಾರಿ ಅಂಕಿತಾ ವಾರ್ಷಿಕ ವರದಿ ಲೆಕ್ಕಪತ್ರ ಮಂಡಿಸಿದರು.

ಉಪಾಧ್ಯಕ್ಷರಾದ ಅಶೋಕ ಗೌಡ,ನಿರ್ದೇಶಕರಾದ ಉದಯ ಬಿ.ಕೆ,ಉದಯ ಭಟ್,ನಾರಾಯಣ ಗೌಡ, ರಾಜೀವ ರೈ,ವಿನಯಶ್ರೀ, ಶೀಲಾವತಿ, ದಿನೇಶ್ ನಾಯ್ಕ್, ಪಿಜಿನ ಮುಗೇರ, ಬ್ಯಾಂಕ್ ಪ್ರತಿನಿಧಿ ಸುದರ್ಶನ್, ಸಿಬ್ಬಂದಿ ವರ್ಗ, ಸಂಘದ ಸದಸ್ಯರು ಉಪಸ್ಥಿತರಿದ್ದರು

Related posts

ಗುರುವಾಯನಕೆರೆಯಲ್ಲಿ ಸಂಭ್ರಮದ ಬಂಟೋತ್ಸವ

Suddi Udaya

ಬೆಳ್ತಂಗಡಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya

ನೀರಿನಲ್ಲಿ ಕೊಚ್ಚಿ ಹೋದ ಬೈಕ್ ಪ್ರಕರಣ: ಕೂಡುಜಾಲು ಪ್ರದೇಶದಲ್ಲಿ ಅಪಾಯಕಾರಿ ಫಲಕ ಅಳವಡಿಸಿದ ಮೇಲಂತಬೆಟ್ಟು ಗ್ರಾ.ಪಂ.

Suddi Udaya

ಅಗ್ರಿಲೀಫ್ ಸಂಸ್ಥೆಯಲ್ಲಿ ವಿವಿಧ ಉದ್ಯೋಗಾವಕಾಶ: ಆ.18ರಂದು ಒಷ್ಯನ್ ಪರ್ಲ್ ನಲ್ಲಿ ಮೆಗಾ ಉದ್ಯೋಗ ಮೇಳ

Suddi Udaya

ಕಡಿರುದ್ಯಾವರ ಹಿಂದೂ ರುದ್ರಭೂಮಿ ಅಭಿವೃದ್ಧಿಗೆ ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಸಹಾಯಧನದ ಮಂಜೂರಾತಿ ಪತ್ರ ಹಸ್ತಾಂತರ

Suddi Udaya

ಬಳಂಜ ಗ್ರಾ.ಪಂ. ನ ಅಭಿವೃದ್ಧಿಯ ಓಟಕ್ಕೆ ಒಲಿದ ಪ್ರತಿಷ್ಠಿತ ಗಾಂಧಿ ಪುರಸ್ಕಾರ: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವ ಕುಮಾರ್,ಸಚಿವ ಪ್ರಿಯಾಂಕ್ ಖರ್ಗೆರವರಿಂದ ಪ್ರಶಸ್ತಿ ಪ್ರದಾನ

Suddi Udaya
error: Content is protected !!