25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆಯು ಸೆ.1ರಂದು ಪದ್ಮುಂಜ ಸಹಕಾರಿ ಸಂಘದ ರೈತ ಸಭಾ ಸಭಾಭವನದಲ್ಲಿ ಜರಗಿತು.

ಅಧ್ಯಕ್ಷತೆಯನ್ನು ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಕ್ಷಿತ್ ಪಣಿಕ್ಕರ ವಹಿಸಿದ್ದರು. ಈ ಸಾಲಿನ ವಾರ್ಷಿಕ ವ್ಯವಹಾರ 360.99 ಕೋಟಿ ನಡೆದಿದ್ದು ರೂ. 1.81 ಕೋಟಿ ಲಾಭ ಗಳಿಸಿದೆ ಸದಸ್ಯರಿಗೆ ಶೇ.13 ಡಿವಿಡೆಂಟ್ ನೀಡಲಾಯಿತು.

ಶೇಕಡಾ 100 ಫಲಿತಾಂಶ ಪಡೆದ ಶಾಲೆಯಾದ ಬೈಪಾಡಿ. ಮೋಗ್ರು. ಬುಳೆರಿ.ಸರಕಾರಿ ಪ್ರೌಢಶಾಲೆ.ಸರಕಾರಿ ಪದವಿ ಪೂರ್ವ ಕಾಲೇಜು ಪದ್ಮುಂಜ ಇದರ ಎಲ್ಲಾ ಮುಖ್ಯೋಪಾಧ್ಯಾಯರಿಗೆ ಮತ್ತು ಅಧ್ಯಕ್ಷರಿಗೆ ಸನ್ಮಾನ ಮಾಡಲಾಯಿತು.

ಸಾಧಕರಿಗೆ ಸನ್ಮಾನ : ಕುಶಾಲಪ್ಪ ಗೌಡ ಪೂವಾಜೆ. ದೇವಿಪ್ರಸಾದ್ ಕಡಮ್ಮಾಜೆ. ಸಂದೀಪ್. ಕುಶಾಲಪ್ಪ ಗೌಡ ಮುಗೇರಡ್ಕ. ಗಣೇಶ್. ಕೆ. ಚಂದ್ರಹಾಸ. ತೇಜಸ್ಸಿನಿ. ಕುಸುಮ ಮುಂತಾದವರನ್ನು ಸನ್ಮಾನ ಮಾಡಲಾಯಿತು.

ದ. ಕ. ಜಿಲ್ಲಾ SCDCC ಬ್ಯಾಂಕ್ ನ ನಿರ್ದೇಶಕರಾದ ಕುಶಾಲಪ್ಪ ಗೌಡ, ಉಪಾಧ್ಯಕ್ಷ ಅಶೋಕ,. ನಿರ್ದೇಶಕರಗಳಾದ ರಾಜೀವ್ ರೈ, ಉದಯ ಭಟ್, ಉದಯ ಬಿ.ಕೆ., ನಾರಾಯಣ ಗೌಡ, ರಾಮಣ್ಣ ಮಡಿವಾಳ, ಪಿಜಿನಾ ಮುಗೇರ, ಶೀಲಾವತಿ, ವಿನಯಶ್ರೀ, ದಿನೇಶ್ ನಾಯ್ಕ, ಕೇಶವ, ಡಿಸಿಸಿ ಪ್ರತಿನಿಧಿ ಸುದರ್ಶನ್ ಉಪಸ್ಥಿತರಿದ್ದರು.

ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅಂಕಿತ ವರದಿ ವಾಚಿಸಿದರು.

Related posts

ಲಾಯಿಲ: ಕಂಪ್ಯೂಟರ್ ತರಬೇತಿಯ ಪ್ರಮಾಣ ಪತ್ರ ವಿತರಣೆ

Suddi Udaya

ನಕಲಿ ಸಹಿ ಮಾಡಿ ಅಕ್ಷರ ದಾಸೋಹ ಮತ್ತು ಎಸ್.ಎಸ್.ಎ. ಖಾತೆಯ ಹಣ ಡ್ರಾ; ಮುಖ್ಯ ಶಿಕ್ಷಕಿಯ ವಿರುದ್ಧ ಎಸ್.ಡಿ.ಎಂ.ಸಿ ಅಧ್ಯಕ್ಷೆ ದೂರು: ಪೋಜ೯ರಿ ಸಹಿ ಮಾಡಿ ಶಾಲೆಯ ಖಾತೆಯಿಂದ ಯಾವತ್ತೂ ಹಣವನ್ನು ಡ್ರಾ ಮಾಡಿರುವುದಿಲ್ಲ : ಮುಖ್ಯ ಶಿಕ್ಷಕಿ ಸ್ಪಷ್ಟನೆ

Suddi Udaya

ಬೆಳ್ತಂಗಡಿ ರೋಟರಿ ಸಮುದಾಯ ದಳದ ಪದಗ್ರಹಣ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಉಜಿರೆ ನಂದ ಸ್ಟುಡಿಯೋ ಮಾಲಕ, ಹವ್ಯಾಸಿ ಯಕ್ಷಗಾನ ಕಲಾವಿದ ನಂದಕುಮಾರ್ ನಿಧನ

Suddi Udaya

ವಿದ್ಯಾರ್ಥಿ ಕೀರ್ತನ್ ಕೈಚಳಕದಿಂದ ಸಾಸಿವೆಯಲ್ಲಿ ಮೂಡಿದ`ಭಗತ್ ಸಿಂಗ್’ ಚಿತ್ರ :ಇಂಡಿಯಾ ಬುಕ್ ಆಫ್ ರೆಕಾರ್ಡ್ಗೆ ಸೇರ್ಪಡೆ

Suddi Udaya
error: Content is protected !!