24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆಯು ಸೆ.1ರಂದು ಪದ್ಮುಂಜ ಸಹಕಾರಿ ಸಂಘದ ರೈತ ಸಭಾ ಸಭಾಭವನದಲ್ಲಿ ಜರಗಿತು.

ಅಧ್ಯಕ್ಷತೆಯನ್ನು ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಕ್ಷಿತ್ ಪಣಿಕ್ಕರ ವಹಿಸಿದ್ದರು. ಈ ಸಾಲಿನ ವಾರ್ಷಿಕ ವ್ಯವಹಾರ 360.99 ಕೋಟಿ ನಡೆದಿದ್ದು ರೂ. 1.81 ಕೋಟಿ ಲಾಭ ಗಳಿಸಿದೆ ಸದಸ್ಯರಿಗೆ ಶೇ.13 ಡಿವಿಡೆಂಟ್ ನೀಡಲಾಯಿತು.

ಶೇಕಡಾ 100 ಫಲಿತಾಂಶ ಪಡೆದ ಶಾಲೆಯಾದ ಬೈಪಾಡಿ. ಮೋಗ್ರು. ಬುಳೆರಿ.ಸರಕಾರಿ ಪ್ರೌಢಶಾಲೆ.ಸರಕಾರಿ ಪದವಿ ಪೂರ್ವ ಕಾಲೇಜು ಪದ್ಮುಂಜ ಇದರ ಎಲ್ಲಾ ಮುಖ್ಯೋಪಾಧ್ಯಾಯರಿಗೆ ಮತ್ತು ಅಧ್ಯಕ್ಷರಿಗೆ ಸನ್ಮಾನ ಮಾಡಲಾಯಿತು.

ಸಾಧಕರಿಗೆ ಸನ್ಮಾನ : ಕುಶಾಲಪ್ಪ ಗೌಡ ಪೂವಾಜೆ. ದೇವಿಪ್ರಸಾದ್ ಕಡಮ್ಮಾಜೆ. ಸಂದೀಪ್. ಕುಶಾಲಪ್ಪ ಗೌಡ ಮುಗೇರಡ್ಕ. ಗಣೇಶ್. ಕೆ. ಚಂದ್ರಹಾಸ. ತೇಜಸ್ಸಿನಿ. ಕುಸುಮ ಮುಂತಾದವರನ್ನು ಸನ್ಮಾನ ಮಾಡಲಾಯಿತು.

ದ. ಕ. ಜಿಲ್ಲಾ SCDCC ಬ್ಯಾಂಕ್ ನ ನಿರ್ದೇಶಕರಾದ ಕುಶಾಲಪ್ಪ ಗೌಡ, ಉಪಾಧ್ಯಕ್ಷ ಅಶೋಕ,. ನಿರ್ದೇಶಕರಗಳಾದ ರಾಜೀವ್ ರೈ, ಉದಯ ಭಟ್, ಉದಯ ಬಿ.ಕೆ., ನಾರಾಯಣ ಗೌಡ, ರಾಮಣ್ಣ ಮಡಿವಾಳ, ಪಿಜಿನಾ ಮುಗೇರ, ಶೀಲಾವತಿ, ವಿನಯಶ್ರೀ, ದಿನೇಶ್ ನಾಯ್ಕ, ಕೇಶವ, ಡಿಸಿಸಿ ಪ್ರತಿನಿಧಿ ಸುದರ್ಶನ್ ಉಪಸ್ಥಿತರಿದ್ದರು.

ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅಂಕಿತ ವರದಿ ವಾಚಿಸಿದರು.

Related posts

ಪಜಿರಡ್ಕ ಸಂಗಮ ಕ್ಷೇತ್ರ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಧ್ವಜಸ್ತಂಬ ಪ್ರತಿಷ್ಠಾ ಬ್ರಹ್ಮಕಲಶ ಮಹೋತ್ಸವ ಹಾಗೂ ಪ್ರತಿಷ್ಠಾ ದಿನಾಚರಣೆ, ವಾರ್ಷಿಕ ಜಾತ್ರೆ ರಥೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ರಸ್ತೆ ದುರಸ್ಥಿಗೆ ಆಗ್ರಹಿಸಿ ಜಿಲ್ಲಾ ಮುಖ್ಯ ಕಾರ್ಯನಿರ್ವಾಹಣಾಧಿಕರಿಗೆ ಮನವಿ ಸಲ್ಲಿಸಿದ ಕುವೆಟ್ಟು ಪಂಚಾಯತ್ ಸದಸ್ಯರು

Suddi Udaya

ಪಶ್ಚಿಮಘಟ್ಟಗಳ ಸಾಲಿನ ಪ್ರವಾಸಿ ತಾಣಗಳು 6 ದಿನಗಳ ಕಾಲ ನಿರ್ಬಂಧ

Suddi Udaya

ಹೊಸಂಗಡಿ ಬಲ್ಲಂಗೇರಿ ಶ್ರೀ ಸೂರ್ಯ ನಾರಾಯಣ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ರೂ.2ಲಕ್ಷ ಡಿಡಿ ವಿತರಣೆ

Suddi Udaya

ಉಜಿರೆ: ರಾಷ್ಟ್ರೀಯ ಹೆದ್ದಾರಿಯ ರೂಪುರೇಶೆಗಳ ಬಗ್ಗೆ ಮಾಹಿತಿ

Suddi Udaya

ಅಳದಂಗಡಿ: ದಿ‌. ಸುಶೀಲಾ ಕೊರಗಪ್ಪ ಪೂಜಾರಿ ಊರ ಇವರ 2ನೇ ವರ್ಷದ ಪುಣ್ಯಸ್ಮರಣೆ

Suddi Udaya
error: Content is protected !!