July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆಯು ಸೆ.1ರಂದು ಪದ್ಮುಂಜ ಸಹಕಾರಿ ಸಂಘದ ರೈತ ಸಭಾ ಸಭಾಭವನದಲ್ಲಿ ಜರಗಿತು.

ಅಧ್ಯಕ್ಷತೆಯನ್ನು ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಕ್ಷಿತ್ ಪಣಿಕ್ಕರ ವಹಿಸಿದ್ದರು. ಈ ಸಾಲಿನ ವಾರ್ಷಿಕ ವ್ಯವಹಾರ 360.99 ಕೋಟಿ ನಡೆದಿದ್ದು ರೂ. 1.81 ಕೋಟಿ ಲಾಭ ಗಳಿಸಿದೆ ಸದಸ್ಯರಿಗೆ ಶೇ.13 ಡಿವಿಡೆಂಟ್ ನೀಡಲಾಯಿತು.

ಶೇಕಡಾ 100 ಫಲಿತಾಂಶ ಪಡೆದ ಶಾಲೆಯಾದ ಬೈಪಾಡಿ. ಮೋಗ್ರು. ಬುಳೆರಿ.ಸರಕಾರಿ ಪ್ರೌಢಶಾಲೆ.ಸರಕಾರಿ ಪದವಿ ಪೂರ್ವ ಕಾಲೇಜು ಪದ್ಮುಂಜ ಇದರ ಎಲ್ಲಾ ಮುಖ್ಯೋಪಾಧ್ಯಾಯರಿಗೆ ಮತ್ತು ಅಧ್ಯಕ್ಷರಿಗೆ ಸನ್ಮಾನ ಮಾಡಲಾಯಿತು.

ಸಾಧಕರಿಗೆ ಸನ್ಮಾನ : ಕುಶಾಲಪ್ಪ ಗೌಡ ಪೂವಾಜೆ. ದೇವಿಪ್ರಸಾದ್ ಕಡಮ್ಮಾಜೆ. ಸಂದೀಪ್. ಕುಶಾಲಪ್ಪ ಗೌಡ ಮುಗೇರಡ್ಕ. ಗಣೇಶ್. ಕೆ. ಚಂದ್ರಹಾಸ. ತೇಜಸ್ಸಿನಿ. ಕುಸುಮ ಮುಂತಾದವರನ್ನು ಸನ್ಮಾನ ಮಾಡಲಾಯಿತು.

ದ. ಕ. ಜಿಲ್ಲಾ SCDCC ಬ್ಯಾಂಕ್ ನ ನಿರ್ದೇಶಕರಾದ ಕುಶಾಲಪ್ಪ ಗೌಡ, ಉಪಾಧ್ಯಕ್ಷ ಅಶೋಕ,. ನಿರ್ದೇಶಕರಗಳಾದ ರಾಜೀವ್ ರೈ, ಉದಯ ಭಟ್, ಉದಯ ಬಿ.ಕೆ., ನಾರಾಯಣ ಗೌಡ, ರಾಮಣ್ಣ ಮಡಿವಾಳ, ಪಿಜಿನಾ ಮುಗೇರ, ಶೀಲಾವತಿ, ವಿನಯಶ್ರೀ, ದಿನೇಶ್ ನಾಯ್ಕ, ಕೇಶವ, ಡಿಸಿಸಿ ಪ್ರತಿನಿಧಿ ಸುದರ್ಶನ್ ಉಪಸ್ಥಿತರಿದ್ದರು.

ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅಂಕಿತ ವರದಿ ವಾಚಿಸಿದರು.

Related posts

ಸ್ಯಾಮ್ಸಂಗ್ ಕಂಪೆನಿಯ ಹೊಸ ವಿನ್ಯಾಸದ ನವೀನ ಮಾದರಿಯ ಗ್ಯಾಲಕ್ಸಿ S24 ಅಲ್ಟ್ರಾ ಮಾರುಕಟ್ಟೆಗೆ ಬಿಡುಗಡೆ

Suddi Udaya

ನಡ: ಅರಣ್ಯ ಇಲಾಖೆ, ಗ್ರಾ.ಪಂ. ನಡ ಮತ್ತು ವಿಪತ್ತು ತಂಡದ ವತಿಯಿಂದ ಗಿಡ ನೆಡುವ ಕಾರ್ಯಕ್ರಮ

Suddi Udaya

ಉಜಿರೆ: ಎಸ್ ಡಿ ಎಂ ಪದವಿಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ:

Suddi Udaya

ಶಿರ್ಲಾಲು ಸ.ಉ.ಪ್ರಾ. ಶಾಲೆಯ ಮಕ್ಕಳಿಗೆ ವಕೀಲರು ಮುರುಳಿ ಬಿ. ರವರಿಂದ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಜಡಿಮಳೆ: ಕಳೆಂಜ ಕುಟ್ರುಪ್ಪಾಡಿ ರಾಮಣ್ಣ ನಾಯ್ಕರ ಸೋಗೆ ಮನೆ ಛಾವಣಿ ಸಂಪೂರ್ಣ ಕುಸಿತ

Suddi Udaya

ಕರಾಟೆ ಚಾಂಪಿಯನ್‌ಶಿಪ್: ಮುಹಮ್ಮದ್ ಹುಝೈರ್ ಕುಮಿಟೆ ವಿಭಾಗದಲ್ಲಿ ಪ್ರಥಮ, ಕಟಾ ವಿಭಾಗದಲ್ಲಿ ದ್ವಿತೀಯ ಸ್ಥಾನ

Suddi Udaya
error: Content is protected !!