April 2, 2025
ಪ್ರಮುಖ ಸುದ್ದಿ

ಪದ್ಮುಂಜ ಸಹಕಾರ ಸಂಘದ ಮಹಾಸಭೆ : ಸಾಧಕರಿಗೆ, ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ, ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ವಿದ್ಯಾನಿಧಿ ವಿತರಣೆ

  • ರೂ.360.99 ಕೋಟಿ ವ್ಯವಹಾರ, ರೂ.1.81 ಕೋಟಿ ನಿವ್ವಳ ಲಾಭ, ಶೇ.13 ಡಿವಿಡೆಂಡ್ ಘೋಷಣೆ

ಪದ್ಮುಂಜ : ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘ ನಿಯಮಿತ ಇದರ ವಾರ್ಷಿಕ ಮಹಾಸಭೆ,ಸಾಧಕರಿಗೆ, ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ, ಎಸ್, ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ವಿದ್ಯಾನಿಧಿ ವಿತರಣೆ ಸೆ 1ರoದು ಸಂಘದ ಸಭಾಭವನ ದಲ್ಲಿ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ, ಇವರ ಅಧ್ಯಕ್ಷತೆಯಲ್ಲಿ ಜರಗಿತು

ಸಂಘವು 2023-24 ನೇ ಸಾಲಿನಲ್ಲಿ ರೂ.360.99 ಕೋಟಿ ವ್ಯವಹಾರ, ರೂ.1.81 ಕೋಟಿ ನಿವ್ವಳ ಲಾಭ, ಶೇ.13 ಡಿವಿಡೆಂಡ್ ಘೋಷಿಸಲಾಯಿತು. ಸಂಘದ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ ಸ್ವಾಗತಿಸಿ, ಸಂಘದ ಮುಖ್ಯಕಾರ್ಯನಿರ್ವಣಾಧಿಕಾರಿ ಅಂಕಿತಾ ವಾರ್ಷಿಕ ವರದಿ ಲೆಕ್ಕಪತ್ರ ಮಂಡಿಸಿದರು.

ಉಪಾಧ್ಯಕ್ಷರಾದ ಅಶೋಕ ಗೌಡ,ನಿರ್ದೇಶಕರಾದ ಉದಯ ಬಿ.ಕೆ,ಉದಯ ಭಟ್,ನಾರಾಯಣ ಗೌಡ, ರಾಜೀವ ರೈ,ವಿನಯಶ್ರೀ, ಶೀಲಾವತಿ, ದಿನೇಶ್ ನಾಯ್ಕ್, ಪಿಜಿನ ಮುಗೇರ, ಬ್ಯಾಂಕ್ ಪ್ರತಿನಿಧಿ ಸುದರ್ಶನ್, ಸಿಬ್ಬಂದಿ ವರ್ಗ, ಸಂಘದ ಸದಸ್ಯರು ಉಪಸ್ಥಿತರಿದ್ದರು

Related posts

ಉಜಿರೆಯಲ್ಲಿ ಕಾಂಗ್ರೆಸ್ ಪಕ್ಷದ ಸಾರ್ವಜನಿಕ ಸಭೆ : ಕೆ.ಪಿ.ಸಿ.ಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್‌ ಭಾಗಿ

Suddi Udaya

ನೆಲಮಂಗಲದಲ್ಲಿ ಲಾರಿ ಹಾಗೂ ಬೈಕ್ ಮಧ್ಯೆ ಭೀಕರ ಅಪಘಾತ: ಬೈಕ್ ಸವಾರ ರೆಖ್ಯ ನಿವಾಸಿ ಥೋಮಸ್ ಸಾವು

Suddi Udaya

ಜ.4: ಮರೋಡಿ ಯಂಗ್‌ ಸ್ಟಾರ್‌ ಫ್ರೆಂಡ್ಸ್‌ನ ದಶಮಾನೋತ್ಸವ, ಶನೀಶ್ವರ ಪೂಜೆ

Suddi Udaya

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿ ಹಾಗೂ ಜೆಸಿಐ ಮಂಜುಶ್ರೀ ಬೆಳ್ತಂಗಡಿ ಇವರ ಸಹಭಾಗಿತ್ವದಲ್ಲಿ ದೇಶಭಕ್ತಿ ಗೀತ ಗಾಯನ ಸ್ಪರ್ಧೆ

Suddi Udaya

ಪವರ್ ಲಿಫ್ಟಿಂಗ್ ಸ್ಪರ್ಧೆ: ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೇಮಚಂದ್ರರಿಗೆ ಚಿನ್ನದ ಪದಕ

Suddi Udaya

ಚಾರ್ಮಾಡಿ ಘಾಟಿನಲ್ಲಿ ಭಾರಿ ಬೆಂಕಿ ಅವಘಡ

Suddi Udaya
error: Content is protected !!