25.7 C
ಪುತ್ತೂರು, ಬೆಳ್ತಂಗಡಿ
March 7, 2026
ಪ್ರಮುಖ ಸುದ್ದಿ

ಪದ್ಮುಂಜ ಸಹಕಾರ ಸಂಘದ ಮಹಾಸಭೆ : ಸಾಧಕರಿಗೆ, ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ, ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ವಿದ್ಯಾನಿಧಿ ವಿತರಣೆ

  • ರೂ.360.99 ಕೋಟಿ ವ್ಯವಹಾರ, ರೂ.1.81 ಕೋಟಿ ನಿವ್ವಳ ಲಾಭ, ಶೇ.13 ಡಿವಿಡೆಂಡ್ ಘೋಷಣೆ

ಪದ್ಮುಂಜ : ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘ ನಿಯಮಿತ ಇದರ ವಾರ್ಷಿಕ ಮಹಾಸಭೆ,ಸಾಧಕರಿಗೆ, ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ, ಎಸ್, ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ವಿದ್ಯಾನಿಧಿ ವಿತರಣೆ ಸೆ 1ರoದು ಸಂಘದ ಸಭಾಭವನ ದಲ್ಲಿ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ, ಇವರ ಅಧ್ಯಕ್ಷತೆಯಲ್ಲಿ ಜರಗಿತು

ಸಂಘವು 2023-24 ನೇ ಸಾಲಿನಲ್ಲಿ ರೂ.360.99 ಕೋಟಿ ವ್ಯವಹಾರ, ರೂ.1.81 ಕೋಟಿ ನಿವ್ವಳ ಲಾಭ, ಶೇ.13 ಡಿವಿಡೆಂಡ್ ಘೋಷಿಸಲಾಯಿತು. ಸಂಘದ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ ಸ್ವಾಗತಿಸಿ, ಸಂಘದ ಮುಖ್ಯಕಾರ್ಯನಿರ್ವಣಾಧಿಕಾರಿ ಅಂಕಿತಾ ವಾರ್ಷಿಕ ವರದಿ ಲೆಕ್ಕಪತ್ರ ಮಂಡಿಸಿದರು.

ಉಪಾಧ್ಯಕ್ಷರಾದ ಅಶೋಕ ಗೌಡ,ನಿರ್ದೇಶಕರಾದ ಉದಯ ಬಿ.ಕೆ,ಉದಯ ಭಟ್,ನಾರಾಯಣ ಗೌಡ, ರಾಜೀವ ರೈ,ವಿನಯಶ್ರೀ, ಶೀಲಾವತಿ, ದಿನೇಶ್ ನಾಯ್ಕ್, ಪಿಜಿನ ಮುಗೇರ, ಬ್ಯಾಂಕ್ ಪ್ರತಿನಿಧಿ ಸುದರ್ಶನ್, ಸಿಬ್ಬಂದಿ ವರ್ಗ, ಸಂಘದ ಸದಸ್ಯರು ಉಪಸ್ಥಿತರಿದ್ದರು

Related posts

ಬೆಳ್ತಂಗಡಿ ಪ.ಪಂ. ಆಡಳಿತಾಧಿಕಾರಿಯಾಗಿ ತಹಶೀಲ್ದಾರ ಟಿ. ಸುರೇಶ್‌ ಕುಮಾರ್ ಅಧಿಕಾರ ಸ್ವೀಕಾರ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಗೆ ಶೈಕ್ಷಣಿಕ ಪ್ರಗತಿ ಪರಿಶೀಲನಾ ತಂಡದ ಸದಸ್ಯರು ಭೇಟಿ

Suddi Udaya

ವೇಣೂರು ಶ್ರೀ ಬಾಹುಬಲಿ ಬೆಟ್ಟದ ಪರಿಸರದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಉಜಿರೆ ಪರಿಸರದ ಕೆಲ ಲಾಡ್ಜಗಳಿಗೆ
ಬಂಟ್ವಾಳ ಉಪ ವಿಭಾಗದ ಡಿವೈಎಸ್ಪಿ, ನೇತೃತ್ವದಲ್ಲಿ ದಾಳಿ: ಕಾನೂನು ಬಾಹಿರ ಚಟುವಟಿಕೆ ನಡೆಸದಂತೆ ಸೂಚನೆ

Suddi Udaya

ಶಿಶಿಲ: ದ್ವಿತೀಯ ಪಿಯು ಪರೀಕ್ಷೆ- ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಅಂಗನವಾಡಿ ಕಾರ್ಯಕರ್ತೆ

Suddi Udaya

ಧರ್ಮ ಸಂರಕ್ಷಣ ರಥಯಾತ್ರೆಯ ಆಗಮನ, ಉಜಿರೆಯಲ್ಲಿ ಅದ್ದೂರಿ ಸ್ವಾಗತ

Suddi Udaya
error: Content is protected !!