25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬೆಳ್ತಂಗಡಿ: ಸವಣಾಲುವಿನಲ್ಲಿ ಬೋನಿಗೆ ಬಿದ್ದ ಚಿರತೆ

ಬೆಳ್ತಂಗಡಿ: ಸವಣಾಲು ಬಳಿ ಚಿರತೆಯೊಂದು ಬೋನಿಗೆ ಬಿದ್ದ ಘಟನೆ ಆ.31ರಂದು ರಾತ್ರಿ ನಡೆದಿದೆ.

ಸವಣಾಲು ಗ್ರಾಮದಲ್ಲಿ ಕಳೆದ ಎರಡು ತಿಂಗಳ ಹಿಂದೆ ಚಿರತೆಯೊಂದು ಕಾಣಿಸಿದ್ದು, ಸ್ಥಳೀಯರಿಗೆ ಆತಂಕ ಎದುರಾಗಿತ್ತು.

ಈ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ನೀಡಿದಾಗ ಅರಣ್ಯ ಇಲಾಖೆಯ ಅಧಿಕಾರಿಗಳು ಪರಿಶೀಲಿಸಿ ಗುರಿಕಂಡ ಆನಂದ ಶೆಟ್ಟಿ ಎಂಬವರ ಮನೆಯ ಬಳಿ ಎರಡು ತಿಂಗಳ ಹಿಂದೆ ಚಿರತೆ ಹಿಡಿಯಲು ಬೋನ್ ಅಳವಡಿಸಿ ಅದರಲ್ಲಿ ಕೋಳಿ ಇಡಲಾಗಿತ್ತು. ಕಳೆದ  ಮಧ್ಯರಾತ್ರಿ ಚಿರತೆ ಕೋಳಿ ಹಿಡಿಯಲು ಬೋನಿನೊಳಗೆ ಹೋಗಿ ಸೆರೆಯಾಗಿದೆ. ಈಗಾಗಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಲಾಗಿದ್ದು , ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದಾರೆ. ಚಿರತೆ ಸೇರೆಯಾಗಿದ್ದು  ಸ್ಥಳೀಯರ ಆತಂಕ ಕೊಂಚ ಮಟ್ಟಿಗೆ ದೂರವಾಗಿದೆ.

Related posts

ಅವಕಾಶಗಳ ಆಗರ, ಸಾಧನೆಗಳ ಸಾಗರ, ಕರಾವಳಿ ಪ್ರವಾಸೋದ್ಯಮ: ಸಂಪತ್ ಬಿ. ಸುವರ್ಣ

Suddi Udaya

ಜಾಗತಿಕ ಯುವ ಶೃಂಗಸಭೆಗೆ ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ವಿದ್ಯಾರ್ಥಿ ಆದಿತ್ಯ ಹೆಚ್.ಎಸ್ ಆಯ್ಕೆ

Suddi Udaya

ಟೀಂ ಅಭಯಹಸ್ತ ವತಿಯಿಂದ ಸರ್ಕಾರಿ ಶಾಲೆಗಳಲ್ಲಿ ಸ್ಪರ್ಧಾ ಕಾರ್ಯಕ್ರಮಗಳ ಆಯೋಜನೆ

Suddi Udaya

ಬಜಿರೆ :ನರದ ಸಮಸ್ಯೆಯಿಂದ ಬಳಲುತ್ತಿರುವ ಮಾಲತಿಯವರಿಗೆ ವೇಣೂರು ಯುವವಾಹಿನಿ ಘಟಕದ ವತಿಯಿಂದ ಮಂಚ ಕೊಡುಗೆ

Suddi Udaya

ಜೂ.17: ಉಜಿರೆ ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆ ಹಾಗೂ ಕಾನೂನು ಸೇವಾ ಸಮಿತಿ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪರಿಸರ ಜಾಥಾ ಕಾರ್ಯಕ್ರಮ

Suddi Udaya

ಲಾಯಿಲ: ಕರ್ನೋಡಿ ಸ.ಉ.ಹಿ. ಪ್ರಾಥಮಿಕ ಶಾಲಾ ಪ್ರಾರಂಭೋತ್ಸವದ ಸಂಭ್ರಮ

Suddi Udaya
error: Content is protected !!