July 23, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಡುಪಿ ಶ್ರೀಕೃಷ್ಣ ಮಾಸೋತ್ಸವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ.ಹರ್ಷೇಂದ್ರ ಕುಮಾರ್ ದಂಪತಿಗಳಿಗೆ ಶ್ರೀಕೃಷ್ಣಾನುಗ್ರಹ ಪ್ರಶಸ್ತಿ ನೀಡಿ ಗೌರವ

ಬೆಳ್ತಂಗಡಿ: ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಉಡುಪಿಯ ರಾಜಾಂಗಣದಲ್ಲಿ ಜರಗಿದ ಶ್ರೀಕೃಷ್ಣ ಮಾಸೋತ್ಸವದಲ್ಲಿ ಪರ್ಯಾಯ ಶ್ರೀ ಪುತ್ತಿಗೆ ಮಠದ ಮಠಾಧೀಶರಾದ ಪರಮ ಪೂಜ್ಯ ಶ್ರೀ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಹಾಗೂ ಕಿರಿಯ ಯತಿಗಳಾದ ಶ್ರೀ ಸುಶಿಮೀಂದ್ರ ತೀರ್ಥರು ರವರು ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ.ಹರ್ಷೇಂದ್ರ ಕುಮಾರ್ ಮತ್ತು ಶ್ರೀಮತಿ ಹರ್ಷೇಂದ್ರ ಕುಮಾರ್ ದಂಪತಿಗಳನ್ನು ಶ್ರೀಕೃಷ್ಣಾನುಗ್ರಹ ಪ್ರಶಸ್ತಿ ನೀಡಿ ಗೌರವಿಸಿದರು.

Related posts

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಲೋಕೋಪಯೋಗಿ ಸಚಿವರಿಗೆ ವಕೀಲರ ನಿಯೋಗದಿಂದ ಮನವಿ

Suddi Udaya

ಶ್ರೀ.ಧ.ಮಂ. ಆಂಗ್ಲ ಮಾಧ್ಯಮ ಶಾಲೆ ಸಿಬಿಎಸ್ಸಿ ಉಜಿರೆಗೆ ಎಸ್.ಎಸ್.ಎಲ್.ಸಿ ಯಲ್ಲಿ ಶೇ. 100 ಫಲಿತಾಂಶ

Suddi Udaya

ಕನ್ಯಾಡಿ 2: ಸ.ಉ. ಹಿ.ಪ್ರಾ. ಶಾಲೆಗೆ ಕನ್ಯಾಡಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಪ್ರಿಂಟರ್ ಕೊಡುಗೆ

Suddi Udaya

ಪತ್ರಕರ್ತ ರಂಜಿತ್ ಮಡಂತ್ಯಾರ್ ರಿಗೆ ರಾಜ್ಯ ಮಟ್ಟದ ಯುವ ಸಾಧಕ ಪ್ರಶಸ್ತಿ

Suddi Udaya

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಹಾಗೂ ವಾಣಿ ವಿದ್ಯಾ ಸಂಸ್ಥೆಗಳ ನೂತನ ಕಟ್ಟಡ ಹಾಗೂ ಸಭಾಭವನದ ಲೋಕಾರ್ಪಣಾ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಣಿಯೂರು ಶೌರ್ಯ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ಸ್ವಚ್ಛತಾ ಶ್ರಮದಾನ

Suddi Udaya
error: Content is protected !!