April 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ : ಬೆಳ್ತಂಗಡಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಗೆ ಸಮಗ್ರ ಪ್ರಶಸ್ತಿ

ಬೆಳ್ತಂಗಡಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯು ಆ.28 ರಂದು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ತಂಗಡಿಯಲ್ಲಿ ಜರಗಿತು.

ಇದರಲ್ಲಿ ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ ಇಲ್ಲಿಯ ವಿದ್ಯಾರ್ಥಿಗಳು ಭಾಗವಹಿಸಿ ಹಲವಾರು ಬಹುಮಾನಗಳನ್ನು ಪಡೆದುಕೊಂಡಿರುತ್ತಾರೆ. ಅಲ್ಲದೆ ಕ್ಲಸ್ಟರ್ ಮಟ್ಟದ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿರುತ್ತಾರೆ.


ಬಹುಮಾನಗಳನ್ನು ಪಡೆದುಕೊಂಡ ವಿದ್ಯಾರ್ಥಿಗಳಾದ ಹಿರಿಯ ವಿಭಾಗ ಇಂಗ್ಲಿಷ್ ಕಂಠಪಾಠ-ನಿಧಿಶಾ (ಪ್ರಥಮ), ಹಿಂದಿ ಕಂಠಪಾಠ-ಪ್ರಸ್ತುತಿ (ಪ್ರಥಮ),ಭಕ್ತಿಗೀತೆ-ಜನೇಶ್ ಜೆ ಎಂ (ಪ್ರಥಮ), ಕಥೆ ಹೇಳುವುದು-ದಿಶಾ ಡಿ ಎ (ಪ್ರಥಮ), ಅಭಿನಯ ಗೀತೆ- ಅನಘ ಎ. ಜೆ (ಪ್ರಥಮ), ಚಿತ್ರಕಲೆ- ಮೋಕ್ಷ (ದ್ವಿತೀಯ), ಕ್ಲೇ ಮೋಡೆಲ್- ದಿಶಾ ಡಿ ಎ (ದ್ವಿತೀಯ), ಕವನ ವಚನ- ನಿಧಿಶಾ (ತೃತೀಯ)
ಕಿರಿಯ ವಿಭಾಗ :-ಇಂಗ್ಲಿಷ್ ಕಂಠಪಾಠ- ಖುಷಿ ಬಂಗೇರ (ಪ್ರಥಮ), ಕನ್ನಡ ಕಂಠಪಾಠ- ಆಧ್ಯಾ ಆರ್ (ಪ್ರಥಮ), ದೇಶಭಕ್ತಿ ಗೀತೆ- ಆಧ್ಯಾ ಹೆಚ್ (ಪ್ರಥಮ), ಚಿತ್ರಕಲೆ -ಭಾನ್ವಿ ಎಸ್ (ದ್ವಿತೀಯ), ಧಾರ್ಮಿಕ ಪಠಣ ಸಂಸ್ಕೃತ-ವೇದವ್ಯಾಸ (ದ್ವಿತೀಯ), ಧಾರ್ಮಿಕ ಪಠಣ ಅರಬಿಕ್ – ಹನಿಯಾ ಫಾತಿಮಾ (ದ್ವಿತೀಯ), ಕಥೆ ಹೇಳುವುದು- ಆದ್ಯ ಆರ್ ( ದ್ವಿತೀಯ), ಅಭಿನಯ ಗೀತೆ- ನಮ್ಯ ಶೆಟ್ಟಿ (ದ್ವಿತೀಯ), ಭಕ್ತಿ ಗೀತೆ- ಆದ್ಯ ಹೆಚ್ (ತೃತೀಯ). ಇವರುಗಳು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Related posts

ಶ್ರೀರತ್ನಾತ್ರಯ ಜೈನ ಸಂಘ ದಿಂದ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ ರಿಗೆ ಮನವಿ: ಜೈನ ಧರ್ಮೀಯರಿಗೆ ಪ್ರತ್ಯೇಕ ನಿಗಮ ರಚನೆ ಸಚಿವರ ಭರವಸೆ

Suddi Udaya

ಗರ್ಡಾಡಿ: ಕುಂಡದಬೆಟ್ಟು ನಿವಾಸಿ ವೆಂಕಪ್ಪ ಮೂಲ್ಯ ನಿಧನ

Suddi Udaya

ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂದಿರದಿಂದ ಶಾಲಾ ಮಕ್ಕಳಿಗೆ ಪುಸ್ತಕ, ಬ್ಯಾಗ್ ವಿತರಣೆ

Suddi Udaya

ಕೋಟಿ ಚೆನ್ನಯ ಸೇವಾ ಸಂಘ ಕುಕ್ಕೇಡಿ- ನಿಟ್ಟಡೆ ವತಿಯಿಂದ ಗುರುನಮನ ಕಾರ್ಯಕ್ರಮ

Suddi Udaya

ಚಿಬಿದ್ರೆ ನಿವಾಸಿ ಚಂದ್ರಕಲಾ ಹೃದಯಾಘಾತದಿಂದ ನಿಧನ

Suddi Udaya

ಉಜಿರೆ: ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ (ನಿ.): ಅಧ್ಯಕ್ಷರಾಗಿ ರಂಜನ್ ಜಿ. ಗೌಡ, ಉಪಾಧ್ಯಕ್ಷರಾಗಿ ಶಿವಕಾಂತ ಗೌಡ

Suddi Udaya
error: Content is protected !!