25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ : ಬೆಳ್ತಂಗಡಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಗೆ ಸಮಗ್ರ ಪ್ರಶಸ್ತಿ

ಬೆಳ್ತಂಗಡಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯು ಆ.28 ರಂದು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ತಂಗಡಿಯಲ್ಲಿ ಜರಗಿತು.

ಇದರಲ್ಲಿ ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ ಇಲ್ಲಿಯ ವಿದ್ಯಾರ್ಥಿಗಳು ಭಾಗವಹಿಸಿ ಹಲವಾರು ಬಹುಮಾನಗಳನ್ನು ಪಡೆದುಕೊಂಡಿರುತ್ತಾರೆ. ಅಲ್ಲದೆ ಕ್ಲಸ್ಟರ್ ಮಟ್ಟದ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿರುತ್ತಾರೆ.


ಬಹುಮಾನಗಳನ್ನು ಪಡೆದುಕೊಂಡ ವಿದ್ಯಾರ್ಥಿಗಳಾದ ಹಿರಿಯ ವಿಭಾಗ ಇಂಗ್ಲಿಷ್ ಕಂಠಪಾಠ-ನಿಧಿಶಾ (ಪ್ರಥಮ), ಹಿಂದಿ ಕಂಠಪಾಠ-ಪ್ರಸ್ತುತಿ (ಪ್ರಥಮ),ಭಕ್ತಿಗೀತೆ-ಜನೇಶ್ ಜೆ ಎಂ (ಪ್ರಥಮ), ಕಥೆ ಹೇಳುವುದು-ದಿಶಾ ಡಿ ಎ (ಪ್ರಥಮ), ಅಭಿನಯ ಗೀತೆ- ಅನಘ ಎ. ಜೆ (ಪ್ರಥಮ), ಚಿತ್ರಕಲೆ- ಮೋಕ್ಷ (ದ್ವಿತೀಯ), ಕ್ಲೇ ಮೋಡೆಲ್- ದಿಶಾ ಡಿ ಎ (ದ್ವಿತೀಯ), ಕವನ ವಚನ- ನಿಧಿಶಾ (ತೃತೀಯ)
ಕಿರಿಯ ವಿಭಾಗ :-ಇಂಗ್ಲಿಷ್ ಕಂಠಪಾಠ- ಖುಷಿ ಬಂಗೇರ (ಪ್ರಥಮ), ಕನ್ನಡ ಕಂಠಪಾಠ- ಆಧ್ಯಾ ಆರ್ (ಪ್ರಥಮ), ದೇಶಭಕ್ತಿ ಗೀತೆ- ಆಧ್ಯಾ ಹೆಚ್ (ಪ್ರಥಮ), ಚಿತ್ರಕಲೆ -ಭಾನ್ವಿ ಎಸ್ (ದ್ವಿತೀಯ), ಧಾರ್ಮಿಕ ಪಠಣ ಸಂಸ್ಕೃತ-ವೇದವ್ಯಾಸ (ದ್ವಿತೀಯ), ಧಾರ್ಮಿಕ ಪಠಣ ಅರಬಿಕ್ – ಹನಿಯಾ ಫಾತಿಮಾ (ದ್ವಿತೀಯ), ಕಥೆ ಹೇಳುವುದು- ಆದ್ಯ ಆರ್ ( ದ್ವಿತೀಯ), ಅಭಿನಯ ಗೀತೆ- ನಮ್ಯ ಶೆಟ್ಟಿ (ದ್ವಿತೀಯ), ಭಕ್ತಿ ಗೀತೆ- ಆದ್ಯ ಹೆಚ್ (ತೃತೀಯ). ಇವರುಗಳು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Related posts

ಪುದುವೆಟ್ಟು ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಆಟೋ ರಿಕ್ಷಾ ಮಗುಚಿಬಿದ್ದು ಮೃತಪಟ್ಟ ಬಾಲಕನ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಭೇಟಿ

Suddi Udaya

ಮೂಡಿಗೆರೆ ಜಾವಳಿ ಸಮೀಪ ತೋಟದ ಮನೆ ದರೋಡೆ ಪ್ರಕರಣ ; ಬೆಳ್ತಂಗಡಿಯ ಖಲಂದರ್ ಆಲಿಯಾಸ್ ಮೊಹಮ್ಮದ್ ಗೌಸ್, ಸೇರಿದಂತೆ ಐವರು ದರೋಡೆಕೋರರ ಬಂಧನ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗೊರೂರು ರಾಮಸ್ವಾಮಿ ಅಯ್ಯಂಗಾರ್ ಸಂಸ್ಮರಣಾರ್ಥ ಗೊರೂರು ಕಂಡ ಗಾಂಧಿ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಬಳಂಜ.ಬದಿನಡೆ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೋತ್ಸವ: ಧಾರ್ಮಿಕ ಸಭೆ

Suddi Udaya

ನಡ: ಜಮಲಾಬಾದ್ ಇದ್ಗ ಮೈದಾನ ನಲ್ಲಿ ಸಂಭ್ರಮದ ಈದ್ ಉಲ್ ಫಿತರ್ ಆಚರಣೆ

Suddi Udaya
error: Content is protected !!